Monday, June 22, 2026

eye donates

ಗ್ಲಾಕೋಮ ಅರಿವು ಕಾರ್ಯಕ್ರಮ-ಡಾ II ಭುಜಂಗ ಶೆಟ್ಟಿ

ಗ್ಲಾಕೋಮ ಅರಿವು ಕಾರ್ಯಕ್ರಮ ಪಂಚೇಂದ್ರಿಯಗಳಲ್ಲಿ ಕಣ್ಣು ಬಹಳ ಮುಖ್ಯವಾದುದು. ಕಣ್ಣಿಗೆ ಅನೇಕ ರೀತಿಯ ಸಮಸ್ಯೆಗಳು ಬರುವ ಸಾಧ್ಯತೆ ಇರುತ್ತದೆ. ಅದರಲ್ಲಿ ಗ್ಲಾಕೋಮ ಸಹ ಒಂದು. ಇದನ್ನು "ನಿಶ್ಯಬ್ಧ ದೃಷ್ಟಿಚೋರ ಸ್ಥಿತಿ" ಅಥವಾ "ಸೈಲೆಂಟ್ ಥೀಫ್ ಆಫ್ ಸೈಟ್" ಎನ್ನುತ್ತಾರೆ. ಈ ಸಮಸ್ಯೆ ಬರುವ ಮುನ್ನ ಯಾವುದೇ ಲಕ್ಷಣಗಳು ಕಂಡುಬರುವುದಿಲ್ಲ. ನಿಧಾನವಾಗಿ ಅಂಧತ್ವ ಆವರಿಸುತ್ತದೆ. ಆದ್ದರಿಂದ ಸಾಮಾನ್ಯವಾಗಿ...

ಇಬ್ಬರ ಬಾಳಿಗೆ ಬೆಳಕು ನೀಡಲಿವೆ ಅಪ್ಪು ಕಣ್ಣುಗಳು..!

www.karnatakatv.net : ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾದ ಬಳಿಕ ಅವರ ಕಣ್ಣುಗಳನ್ನು ನಾರಾಯಣ ನೇತ್ರಾಲಯಕ್ಕೆ ದಾನ ನೀಡಲಾಗಿದೆ. ಈ ಮೂಲಕ ಅಪ್ಪು ತಮ್ಮ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಇನ್ನು ಪುನೀತ್ ರಾಜ್ ಕುಮಾರ್ ರವರ ನೇತ್ರದಿಂದ ಇಬ್ಬರು ದೃಷ್ಟಿಹೀನರ ಬಾಳಲ್ಲಿ ಬೆಳಕು ಮೂಡಲಿದೆ. ತಮ್ಮ ತಂದೆ, ಮೇರು ನಟ ಡಾ....
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img