Health Tips: ವೈದ್ಯೆಯಾದ ಡಾ.ಮೈತ್ರಿ ಮಕ್ಕಳಿಗೆ ದೃಷ್ಟಿದೋಷ ಬರುವ ಬಗ್ಗೆ ನಿಮಗೆ ಮಾಹಿತಿ ನೀಡಿದ್ದರು. ಚಿಕ್ಕಂದಿನಲ್ಲೇ ಕಾರ್ಟೂನ್, ಟಿವಿ, ಮೊಬೈಲ್ ನೋಡುವ ಅಭ್ಯಾಸ ಬೆಳೆದಲ್ಲಿ, ಮಕ್ಕಳಲ್ಲಿ ಚಿಕ್ಕಂದಿನಲ್ಲೇ ಕಣ್ಣಿನ ಸಮಸ್ಯೆ ಬಂದು, ಅವರಿಗೆ ಕನ್ನಡಕ ಬರುತ್ತದೆ ಎಂದು ಅವರು ವಿವರಿಸಿದ್ದರು. ಇದೀಗ ಡಾ.ಮೈತ್ರಿ, ದೃಷ್ಟಿದೋಷ ಎಂದರೇನು ಅನ್ನೋ ಬಗ್ಗೆ ವಿವರಿಸಿದ್ದಾರೆ. ಆ ಬಗ್ಗೆ ತಿಳಿಯೋಣ...
Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...