Health Tips: ವೈದ್ಯೆಯಾದ ಡಾ.ಮೈತ್ರಿ ಮಕ್ಕಳಿಗೆ ದೃಷ್ಟಿದೋಷ ಬರುವ ಬಗ್ಗೆ ನಿಮಗೆ ಮಾಹಿತಿ ನೀಡಿದ್ದರು. ಚಿಕ್ಕಂದಿನಲ್ಲೇ ಕಾರ್ಟೂನ್, ಟಿವಿ, ಮೊಬೈಲ್ ನೋಡುವ ಅಭ್ಯಾಸ ಬೆಳೆದಲ್ಲಿ, ಮಕ್ಕಳಲ್ಲಿ ಚಿಕ್ಕಂದಿನಲ್ಲೇ ಕಣ್ಣಿನ ಸಮಸ್ಯೆ ಬಂದು, ಅವರಿಗೆ ಕನ್ನಡಕ ಬರುತ್ತದೆ ಎಂದು ಅವರು ವಿವರಿಸಿದ್ದರು. ಇದೀಗ ಡಾ.ಮೈತ್ರಿ, ದೃಷ್ಟಿದೋಷ ಎಂದರೇನು ಅನ್ನೋ ಬಗ್ಗೆ ವಿವರಿಸಿದ್ದಾರೆ. ಆ ಬಗ್ಗೆ ತಿಳಿಯೋಣ...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...