Thursday, September 10, 2026

eyewitness accounts

ಕಾವೇರಿ ಟ್ರಾವೆಲ್ಸ್‌ ಬಸ್ ‘ದುರಂತ’ ಬದುಕುಳಿದವರ ಭಯಾನಕ ಕ್ಷಣಗಳು!

ಹೈದರಾಬಾದ್‌ನಿಂದ ಬೆಂಗಳೂರಿಗೆ ಹೊರಟಿದ್ದ ಕಾವೇರಿ ಟ್ರಾವೆಲ್ಸ್‌ನ ವೋಲ್ವೊ ಬಸ್ ಭೀಕರ ಅಪಘಾತಕ್ಕೊಳಗಾಗಿ ಭಾರಿ ಬೆಂಕಿಗಾಹುತಿಯಾಗಿದೆ. ಈ ದುರ್ಘಟನೆಯಲ್ಲಿ 20 ಮಂದಿ ಸಜೀವ ದಹನವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಘಟನೆ ಬೆಳಗಿನ ಜಾವ 3.30ರ ಸುಮಾರಿಗೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಉಲ್ಲಿಂದಕೊಂಡ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 44ರ ಮೇಲೆ ನಡೆದಿದೆ. ವರದಿಗಳ...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img