Friday, November 28, 2025

Facebook live

ಡೆತ್ ನೋಟ್ ಬರೆದಿಟ್ಟು ಪ್ರೇಮಿ ಆತ್ಮಹತ್ಯೆ

www.karnatakatv.net :ರಾಯಚೂರು : ಫೇಸ್ ಬುಕ್ ಲೈವ್ ಬಂದು ಡೆತ್ ನೋಟ್ ಬರೆದಿಟ್ಟು ಯುವ ಪ್ರೇಮಿ ಆತ್ಮಹತ್ಯೆ   ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಗಾಣದಾಳ ಗ್ರಾಮದ ಸಂಧ್ಯಾ ಎಂಬ ಯುವತಿಯನ್ನ ಪ್ರೇಮಿಸಿದ್ದ ಭೀಮೇಶ್ ಅನ್ಯ ಜಾತಿಯ ಹುಡುಗಿಯನ್ನ ಪ್ರೀತಿಸಿದ್ದ ಎಂದು  ಹುಡುಗಿ ಮನೆಯವರು ಮದುವೆಗೆ ಒಪ್ಪದ ಕಾರಣ  ಹುಡುಗ ಆತ್ಮಹತ್ಯೆ ಮಾಡಿಕೊಂಡಿದಾನೆ. ಭೀಮೇಶ್ ನಾಯಕ(26)...

ಡಿ ಬಾಸ್ ಫ್ಯಾನ್ಸ್ ಡೇಟ್ ಟೈಮ್ ಮಾರ್ಕ್ ಮಾಡ್ಕೊಳ್ಳಿ ಈ ದಿನ ಫೇಸ್ ಬುಕ್ ಲೈವ್ ಬರ್ತಾರೆ ದರ್ಶನ್..? ಕಾರಣವೇನು..?

ಬಾಕ್ಸ್ ಆಫೀಸ್ ಸುಲ್ತಾನ ದರ್ಶನ್ ಸೋಷಿಯಲ್ ಮೀಡಿಯಾದಲ್ಲಿ ಅಷ್ಟೊಂದು ಆ್ಯಕ್ಟಿವ್ ಆಗಿಲ್ಲ. ಸ್ನೇಹಿತರ ಬಳಗ,  ಹಬ್ಬ-ಹರಿದಿನಗಳು, ಗಣ್ಯರ ಹುಟ್ದಬ್ಬಕ್ಕೆ ಸಾಮಾಜಿಕ ಜಾಲತಾಣದಲ್ಲಿ ವಿಷ್ ಮಾಡ್ತಾರೆ ಅಷ್ಟೇ. ಬಟ್ ದಚ್ಚು ಫ್ಯಾನ್ಸ್ ಫೇಜ್ ಗಳಿಗೆ ಲೆಕ್ಕವಿಲ್ಲ. ಈ ಫ್ಯಾನ್ಸ್ ಬಳಗದಲ್ಲಿರುವ ಅಫಿಷಿಯಲ್ ಅಕೌಂಟ್ ಗಳಲ್ಲಿ ಒಂದಾದ ಡಿ-ಕಂಪನಿ ದಚ್ಚು ಭಕ್ತಗಣಕ್ಕೆ ಎಕ್ಸೈಟ್ ನ್ಯೂಸ್ ವೊಂದನ್ನು ಶೇರ್...

ಮತ್ತೊಬ್ಬ ಸೆಲೆಬ್ರಿಟಿಗೆ ಡಿ ಬಾಸ್ ಚಾಲೆಂಜ್- ಯಾರು ಆ ಸ್ಟಾರ್..?

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಇವತ್ತು ಅಭಿಮಾನಿಗಳಲ್ಲಿ ಆಶ್ಚರ್ಯ ಮತ್ತು ಕುತೂಹಲ ಮೂಡಿಸೋ ಟ್ವೀಟ್ ಮಾಡಿದ್ದಾರೆ. ಸೆಲೆಬ್ರಿಟಿಯೊಬ್ಬರಿಗೆ ಚಾಲೆಂಜ್ ಮಾಡ್ತೀನಿ ಅಂತ ಟ್ವೀಟ್ ಮಾಡೋ ಮೂಲಕ ಅಭಿಮಾನಿಗಳಿಗೆ ನಾನಾ ಪ್ರಶ್ರೆ ಕಾಡುವಂತೆ ಮಾಡಿದ್ದಾರೆ. ಇಂದು ಬೆಳಗ್ಗೆ ಟ್ವೀಟ್ ಮಾಡಿರೋ ಚಾಲೆಂಜಿಂಗ್ ಸ್ಟಾರ್-'ಒಬ್ಬ ಸೆಲೆಬ್ರಿಟಿ ಯಿಂದ ಇನ್ನೊಬ್ಬ ಸೆಲೆಬ್ರಿಟಿ ಗೆ ಓಪನ್ ಚಾಲೆಂಜ್ ಮಧ್ಯಾಹ್ನ ಫೇಸ್ಬುಕ್...
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img