www.karnatakatv.net :ರಾಯಚೂರು : ಫೇಸ್ ಬುಕ್ ಲೈವ್ ಬಂದು ಡೆತ್ ನೋಟ್ ಬರೆದಿಟ್ಟು ಯುವ ಪ್ರೇಮಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ಗಾಣದಾಳ ಗ್ರಾಮದ ಸಂಧ್ಯಾ ಎಂಬ ಯುವತಿಯನ್ನ ಪ್ರೇಮಿಸಿದ್ದ ಭೀಮೇಶ್ ಅನ್ಯ ಜಾತಿಯ ಹುಡುಗಿಯನ್ನ ಪ್ರೀತಿಸಿದ್ದ ಎಂದು ಹುಡುಗಿ ಮನೆಯವರು ಮದುವೆಗೆ ಒಪ್ಪದ ಕಾರಣ ಹುಡುಗ ಆತ್ಮಹತ್ಯೆ ಮಾಡಿಕೊಂಡಿದಾನೆ. ಭೀಮೇಶ್ ನಾಯಕ(26)...
ಬಾಕ್ಸ್ ಆಫೀಸ್ ಸುಲ್ತಾನ ದರ್ಶನ್ ಸೋಷಿಯಲ್ ಮೀಡಿಯಾದಲ್ಲಿ ಅಷ್ಟೊಂದು ಆ್ಯಕ್ಟಿವ್ ಆಗಿಲ್ಲ. ಸ್ನೇಹಿತರ ಬಳಗ, ಹಬ್ಬ-ಹರಿದಿನಗಳು, ಗಣ್ಯರ ಹುಟ್ದಬ್ಬಕ್ಕೆ ಸಾಮಾಜಿಕ ಜಾಲತಾಣದಲ್ಲಿ ವಿಷ್ ಮಾಡ್ತಾರೆ ಅಷ್ಟೇ. ಬಟ್ ದಚ್ಚು ಫ್ಯಾನ್ಸ್ ಫೇಜ್ ಗಳಿಗೆ ಲೆಕ್ಕವಿಲ್ಲ. ಈ ಫ್ಯಾನ್ಸ್ ಬಳಗದಲ್ಲಿರುವ ಅಫಿಷಿಯಲ್ ಅಕೌಂಟ್ ಗಳಲ್ಲಿ ಒಂದಾದ ಡಿ-ಕಂಪನಿ ದಚ್ಚು ಭಕ್ತಗಣಕ್ಕೆ ಎಕ್ಸೈಟ್ ನ್ಯೂಸ್ ವೊಂದನ್ನು ಶೇರ್...
Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ.
ಕರಾವಳಿ...