Beauty tips:
ರಸಭರಿತ ಕಿತ್ತಳೆ ಹಣ್ಣನ್ನು ಸೇವನೆ ಮಾಡಿದ ನಂತರ ಸಿಪ್ಪೆಯನ್ನು ಕಸಕ್ಕೆ ಎಸೆಯಬೇಡಿ, ಸಿಪ್ಪೆ ನಿಮ್ಮ ಸೌಂದರ್ಯವನ್ನು ಹೆಚ್ಚಿಸುತ್ತದೆ ,ಎಂಬುದು ಹೆಚ್ಚಿನ ಜನರಿಗೆ ತಿಳಿದಿಲ್ಲ. ಸಿಪ್ಪೆಯಲ್ಲಿ ವಿಟಮಿನ್ ಸಿ ಅಧಿಕವಾಗಿದೆ ಈ ಕಾರಣದಿಂದ ಹೊಳೆಯುವ ಚರ್ಮವನ್ನು ನಿಮ್ಮದಾಗಿಸಿಕೊಳ್ಳಬಹುದು.ಹಾಗಾದರೆ ಕಿತ್ತಳೆ ಸಿಪ್ಪೆಯನ್ನು ತ್ವಚೆಗೆ ಬಳಸುವುದರಿಂದ ಆಗುವ ಸೌಂದರ್ಯ ಲಾಭಗಳ ಮಾಹಿತಿ ತಿಳಿದು ಕೊಳ್ಳೋಣ.
ವಿಟಮಿನ್"ಸಿ"ಹಣ್ಣುಗಳು ನೈಸರ್ಗಿಕವಾಗಿ ಬ್ಲೀಚಿಂಗ್...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...