Tuesday, April 15, 2025

fact check

Kannada Fact Check: 2019ರ ಘಟನೆಯನ್ನು ಮಹಾಕುಂಭ ಮೇಳಕ್ಕೆ ಲಿಂಕ್ ಮಾಡಿ ಫೋಟೋ ವೈರಲ್

National News: ಇತ್ತೀಚೆಗೆ ಹಳೆಯ ಫೋಟೋಗಳನ್ನು ಸೋಶಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟು, ಇದು ಇತ್ತೀಚಿನ ಫೋಟೋ ಎಂದು, ಇತ್ತೀಚಿನ ಘಟನೆಯೊಂದಿಗೆ ಲಿಂಕ್ ಮಾಡಿ, ವೀಡಿಯೋ, ಫೋಟೋ ಶೇರ್ ಮಾಡುವವರ ಹಾವಳಿ ಹೆಚ್ಚಾಗಿದೆ. ಇಂಥ ಸುಳ್ಳು ಸುದ್ದಿಯನ್ನು ಬಯಲು ಮಾಡುವ ಕೆಲಸ ಶಕ್ತಿ ಫ್ಯಾಕ್ಟ್ ಚೆಕ್ (Shakti Publishers) ಮಾಡುತ್ತಿದೆ. 2019ರಲ್ಲಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೃದ್ಧನಿಂದ ಹಣವನ್ನು ಪಡೆಯುತ್ತಿರುವ...

Kannada Fact Check: 9 ವರ್ಷದ ಮಗು ಗರ್ಭಿಣಿ..? ಇದು ನಿಜಾನಾ…?

Kannada Fact Check: 9 ವರ್ಷದ ಬಾಲಕಿ ಗರ್ಭಿಣಿಯಾಗಿರುವಂತೆ ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋವೊಂದು ಹರಿದಾಡುತ್ತಿದೆ. ಹಲವರು ಈ ವೀಡಿಯೋವನ್ನು ಸತ್ಯವೆಂದು ನಂಬಿದ್ದಾರೆ. ಆದರೆ ಇದು ಸತ್ಯವಲ್ಲ. ಹಾಾಗಾದ್ರೆ ಸತ್ಯವೇನು..? 9 ವರ್ಷದ ಬಾಲಕಿ ಇರನ್ ಮೂಲದವಳು. ಈಕೆಯ ಇನ್‌ಸ್ಟಾಗ್ರಾಮ್ ಖಾತೆ ಇದೆ. ಈಕೆ ಸ್ಥಳೀಯ ಪ್ಲೇಸ್ಕೂಲ್‌ಗೆ ಹೋಗುತ್ತಾಳೆ. ಆದರೆ ಸೋಶಿಯಲ್ ಮೀಡಿಯಾದಲ್ಲಿ ಈಕೆ ಬಾಗ್ದಾದ್‌ನ ಜಹೀರಾ ಎಂದು...

Fact Check: ಲಾಸ್ ಏಂಜಲೀಸ್‌ನಲ್ಲಿ ಬೆಂಕಿ ಅನಾಹುತಕ್ಕೆ ಕಾರಣ ಈ ಪಕ್ಷಿನಾ..? ಇದೇ ಪಕ್ಷಿ ಬೆಂಕಿ ಉಗುಳಿತ್ತಾ..?

International News: ಲಾಸ್ ಏಂಜಲೀಸ್‌ನಲ್ಲಿ ಬೆಂಕಿ ಬಿದ್ದು, ಹಲವು ಮನೆಗಳು ಸುಟ್ಟು ಕರಕಲಾಗಿದೆ. ಅಲ್ಲದೇ, 24ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಲಾಸ್ ಏಂಜಲೀಸ್‌ ಬಗ್ಗೆ ಹಲವು ವೀಡಿಯೋಗಳು ಓಡಾಡುತ್ತದೆ. ಹಾಲಿವುಡ್ ಎಂಬ ಸ್ಥಳದಲ್ಲಿ ಜೋರಾಗಿ ಬೆಂಕಿ ಹೊತ್ತಿ ಉರಿದ ಹಾಗೆ, ಲಾಸ್‌ ಏಂಜಲೀಸ್‌ನ ಮನೆಗಳೆಲ್ಲ ಬೆಂಕಿಯಲ್ಲಿ ಇರುವ ಹಾಗೆ ವೀಡಿಯೋ ಎಡಿಟ್ ಮಾಡಿ...

Fact check:ಮೋದಿಜಿ ನೋಬೆಲ್ ಶಾಂತಿ ಪುರಸ್ಕಾರಕ್ಕೆ ನಾಮನಿರ್ದೇಶನ

ಅಂತರಾಷ್ಟ್ರಿಯ ಸುದ್ದಿ:  ಜಗತ್ತಿನ ಅತ್ಯಂತ ಮಹತ್ವದ ಪ್ರಶಸ್ತಿಯಾದ ನೋಬೆಲ್ ಪ್ರಶಸ್ತಿಗೆ ಯಾ ಬಾರಿ ಭಾರತದ ಪ್ರಧಾನಿ ನರೆಂದ್ರ ಮೋದಿರುವರು ಭಾಜನರಾಗಿದ್ದಾರೆ ನೋಬೆಲ್ ಪ್ರಶಸ್ತಿಗೆ ಸನ್ಮಾನ್ಯ ಮೋದಿಜಿಯವರು ಸೂಕ್ತವಾದ ವ್ಯಕ್ತಿಯೆಂದು   ನೋಬೆಲ್  ಸಮಿತಿ  ಉಪಾಧ್ಯಕ್ಷ ಅಸ್ಲೆ ಟೋಜೇ ಪುರಸ್ಕಾರ ಆಯ್ಕೆ ಸಮಿತಿ ಸದಸ್ಯರೇ ಹೇಳಿದ್ದಾರೆ.ಎಂದು ಹಲವಾರು ಸುದ್ದಿ ವಾಹಿನಿಗಳು ಪ್ರಸಾರ ಮಾಡಿದ್ದವು ಆದರೆ ಇದು ಸುಳ್ಳು ಎಂದು...

LIC ಬಗ್ಗೆ ಸುಳ್ ಸುದ್ದಿ, ಇದೀಗ ಪಾಲಿಸಿದಾರರಿಗೆ ಸ್ಪಷ್ಟನೆ..!

ಕರ್ನಾಟಕ ಟಿವಿ : LIC ಬಗ್ಗೆ ಕೆಲ ದಿನಗಳಿಂದ ಒಂದು ಸೂಲ್ ಸುದ್ದಿ ಓಡಾಡ್ತಿತ್ತು. ಇದೀಗ ಆ ರೀತಿಯ ಯಾವುದೇ ಸಮಸ್ಯೆ ಆಗಿಲ್ಲ, ಯಾವುದೇ ಯಡವಟ್ಟು ಆಗಿಲ್ಲಅಂತ ಮತ್ತೊಂದು ಸುದ್ದಿ ಇದೀಗ ಹರಿದಾಡ್ತಿದೆ. ಆತ್ಮೀಯ ಸ್ನೇಹಿತರೇ,  LIC ಸುಮಾರು .57000 ಕೋಟಿ ರೂ.ಗಳನ್ನು ಕಳೆದುಕೊಂಡಿದೆ ಎಂದು ಪತ್ರಿಕೆಯಲ್ಲಿ ವರದಿಯಾಗಿದೆ, ಇದು ಸಂಪೂರ್ಣವಾಗಿ ನಕಲಿ, ಸುಳ್ಳು, ದಾರಿತಪ್ಪಿಸುವ ಮತ್ತು ಅಸಹ್ಯಕರವಾಗಿದೆ.  ಅಂತಹ ಮಾಹಿತಿಯನ್ನು...
- Advertisement -spot_img

Latest News

ಖ್ಯಾತ ಪತ್ರಕರ್ತ ಎಸ್.ಕೆ.ಶ್ಯಾಮಸುಂದರ್ (72) ಇನ್ನಿಲ್ಲ

Political News: ಪತ್ರಿಕೋದ್ಯಮ ಕ್ಷೇತ್ರದಲ್ಲಿ 40 ವರ್ಷ ಕೆಲಸ ಮಾಡಿದ್ದ ಖ್ಯಾತ ಪತ್ರಕರ್ತ ಎಸ್.ಕೆ.ಶ್ಯಾಮಸುಂದರ್(72) ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಸಿ, ಇಂದು ನಿಧನರಾಗಿದ್ದಾರೆ. ಬೆಂಗಳೂರಿನ ಬನಶಂಕರಿಯ ದಿಗ್ವೀಶ್...
- Advertisement -spot_img