Tuesday, September 23, 2025

factory clearup

Factory: ಕಾರ್ಖಾನೆಯಿಂದ ಪ್ರಾಣ ಸಂಕಟ, ಮನವಿ ಸಲ್ಲಿಸಿದರೂ ಸಿಗುತ್ತಿಲ್ಲ ಪರಿಹಾರ;

ಹುಬ್ಬಳ್ಳಿ : ಪ್ರಾಣಿಗಳ ಆಹಾರ ತಯಾರಿಕೆ ಕಾರ್ಖಾನೆ ಬಂದ್ ಮಾಡಬೇಕು ಎಂದು ಅಂಚಟಗೇರಿ ಗ್ರಾಮಸ್ಥರು ಸಾಕಷ್ಟು ಮನವಿಗಳನ್ನು ಸಲ್ಲಿಸಿದರು ಕೂಡ ಪರಿಹಾರ ಸಿಗುತ್ತಿಲ್ಲ. ಅಂಚಟಗೇರಿ ಸುತ್ತ ಮುತ್ತಲಿನ ಗ್ರಾಮಸ್ತರಿಗೆ ಪ್ರಾಣ ಸಂಕಟ ಎದುರಾಗಿದೆ. ಹೌದು ಅಂಚಟಗೇರಿ ಗ್ರಾಮದಲ್ಲಿ ಪ್ರಾರಂಭವಾದ (ವೆಂಟಕ್ ಪ್ರೋಟೀನ್ ರಿಕವರಿ ಪ್ಲಾಂಟ್ ಎಲ್ ಎಲ್ ಪೀ) ಕಾರ್ಖಾನೆಯಿಂದ ಹೊರ ಸೂಸುವ ದುರ್ವಾಸನೆಯಿಂದ ತೊಂದರೆಯಾಗುತ್ತಿದೆ....
- Advertisement -spot_img

Latest News

ಹೆತ್ತ ಮಗುವನ್ನು ಶೌಚಾಲಯದ ಬಕೆಟ್‌ನಲ್ಲಿ ಬಿಟ್ಟು ಹೋದ ಪಾಪಿ ತಾಯಿ!

ಈ ಪ್ರಪಂಚದಲ್ಲಿ ಕೆಟ್ಟ ಮಕ್ಕಳು ಇರ್ತಾರೆ, ಆದರೆ ಕೆಟ್ಟ ತಾಯಿ ಇರಲ್ಲ ಅನ್ನೋದಕ್ಕೆ ತದ್ವಿರುದ್ಧವಾದ ಘಟನೆಯೊಂದು ನಡೆದಿದೆ. ಹೌದು, ಗರ್ಭಿಣಿ ಮಹಿಳೆಯೊಬ್ಬಳು ಖಾಸಗಿ ಆಸ್ಪತ್ರೆಗೆ ಹೆರಿಗೆಗೆಂದು...
- Advertisement -spot_img