Wednesday, April 29, 2026

factory clearup

Factory: ಕಾರ್ಖಾನೆಯಿಂದ ಪ್ರಾಣ ಸಂಕಟ, ಮನವಿ ಸಲ್ಲಿಸಿದರೂ ಸಿಗುತ್ತಿಲ್ಲ ಪರಿಹಾರ;

ಹುಬ್ಬಳ್ಳಿ : ಪ್ರಾಣಿಗಳ ಆಹಾರ ತಯಾರಿಕೆ ಕಾರ್ಖಾನೆ ಬಂದ್ ಮಾಡಬೇಕು ಎಂದು ಅಂಚಟಗೇರಿ ಗ್ರಾಮಸ್ಥರು ಸಾಕಷ್ಟು ಮನವಿಗಳನ್ನು ಸಲ್ಲಿಸಿದರು ಕೂಡ ಪರಿಹಾರ ಸಿಗುತ್ತಿಲ್ಲ. ಅಂಚಟಗೇರಿ ಸುತ್ತ ಮುತ್ತಲಿನ ಗ್ರಾಮಸ್ತರಿಗೆ ಪ್ರಾಣ ಸಂಕಟ ಎದುರಾಗಿದೆ. ಹೌದು ಅಂಚಟಗೇರಿ ಗ್ರಾಮದಲ್ಲಿ ಪ್ರಾರಂಭವಾದ (ವೆಂಟಕ್ ಪ್ರೋಟೀನ್ ರಿಕವರಿ ಪ್ಲಾಂಟ್ ಎಲ್ ಎಲ್ ಪೀ) ಕಾರ್ಖಾನೆಯಿಂದ ಹೊರ ಸೂಸುವ ದುರ್ವಾಸನೆಯಿಂದ ತೊಂದರೆಯಾಗುತ್ತಿದೆ....
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img