Health tips:
ಸಾಮಾನ್ಯವಾಗಿ ಉದ್ವೇಗಕ್ಕೆ ಒಳಗಾಗುವುದರಿಂದ ಮಾನಸಿಕ ಒತ್ತಡ ಹೆಚ್ಚಾಗುತ್ತದೆ. ಅದಕ್ಕಾಗಿಯೇ ವೈದ್ಯರು ಕೆಲಸ ಮಾಡುವಾಗ ಒತ್ತಡವನ್ನು ಕಡಿಮೆ ಮಾಡಲು ಸಲಹೆ ನೀಡುತ್ತಾರೆ. ಆದರೆ ಇಂದಿನ ಜಂಜಾಟದ ಬದುಕಿನಲ್ಲಿ ಒತ್ತಡಕ್ಕೆ ಒಳಗಾಗದವರೇ ಇಲ್ಲ. ಆದರೆ ಸ್ವಲ್ಪ ಮಟ್ಟಿನ ಒತ್ತಡ ಉತ್ತಮ ಎಂದು ಸಂಶೋಧನೆಯೊಂದು ಹೇಳಿದೆ. ಇದು ಮನಸ್ಸನ್ನು ಯೌವನವಾಗಿರಿಸುತ್ತದೆ. ಅಷ್ಟೇ ಅಲ್ಲ, ವೃದ್ಧಾಪ್ಯ ಸಮೀಪಿಸದಂತೆ ಮಾಡುತ್ತದೆ....
Political News: ನಂಜನಗೂಡು ತಾಲೂಕಿನ ಹುಲ್ಲಳ್ಳಿ ಗ್ರಾಮದಲ್ಲಿ ಪೂಜಾ ಎಂಬ ಮಹಿಳೆ ಅನಾರೋಗ್ಯದಿಂದ ಬಳಲುತ್ತಿದ್ದು, ಈಕೆಗೆ ನಡೆದಾಡಲು ಕೂಡ ಸಾಧ್ಯವಿಲ್ಲ. ಈಕೆಯ ಪತಿ ಅಪಘಾತದಲ್ಲಿ ಗಾಯವಾಗಿ...