Health tips:
ಸಾಮಾನ್ಯವಾಗಿ ಉದ್ವೇಗಕ್ಕೆ ಒಳಗಾಗುವುದರಿಂದ ಮಾನಸಿಕ ಒತ್ತಡ ಹೆಚ್ಚಾಗುತ್ತದೆ. ಅದಕ್ಕಾಗಿಯೇ ವೈದ್ಯರು ಕೆಲಸ ಮಾಡುವಾಗ ಒತ್ತಡವನ್ನು ಕಡಿಮೆ ಮಾಡಲು ಸಲಹೆ ನೀಡುತ್ತಾರೆ. ಆದರೆ ಇಂದಿನ ಜಂಜಾಟದ ಬದುಕಿನಲ್ಲಿ ಒತ್ತಡಕ್ಕೆ ಒಳಗಾಗದವರೇ ಇಲ್ಲ. ಆದರೆ ಸ್ವಲ್ಪ ಮಟ್ಟಿನ ಒತ್ತಡ ಉತ್ತಮ ಎಂದು ಸಂಶೋಧನೆಯೊಂದು ಹೇಳಿದೆ. ಇದು ಮನಸ್ಸನ್ನು ಯೌವನವಾಗಿರಿಸುತ್ತದೆ. ಅಷ್ಟೇ ಅಲ್ಲ, ವೃದ್ಧಾಪ್ಯ ಸಮೀಪಿಸದಂತೆ ಮಾಡುತ್ತದೆ....
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಎಲ್ಲದರಲ್ಲೂ ತಿಕ್ಕಾಟ, ಗೊಂದಲ ಹಾಗೂ ಬಣಗಳು ಸೃಷ್ಟಿಯಾಗಿವೆ. ಕಾಂಗ್ರೆಸ್ ಪಾಳಯದಲ್ಲಂತೂ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ತಾರಕಕ್ಕೇರಿವೆ. ಸಿಎಂ ಸಿದ್ದರಾಮಯ್ಯ...