Tuesday, June 24, 2025

fair

ಚಂಪಾ ಷಷ್ಠಿ ಪ್ರಯುಕ್ತ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಜೃಂಭಣೆಯ ಭ್ರಹ್ಮರಥೋತ್ಸವ

ಮಂಗಳೂರು: ಇಂದು ಚಂಪಾ ಷಷ್ಠಿ ಪ್ರಯುಕ್ತ ಕರ್ನಾಟಕದ ಪ್ರಸಿದ್ಧ ಯಾತ್ರಾಸ್ಥಳ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬ್ರಹ್ಮರಥೋತ್ಸವ ನಡೆಯಿತು. ಸುಬ್ರಹ್ಮಣ್ಯ ಸ್ವಾಮಿ ರಥಬೀದಿಯಲ್ಲಿ ಸಂಚರಿಸಿದ್ದನ್ನು ನೋಡಲು ಲಕ್ಷಾಂತರ ಜನರು ಆಗಮಿಸಿದ್ದರು. ಮೊದಲು ಉಮಾಮಹೇಶ್ವರ ದೇವರು ಕುಳಿತ ಚಿಕ್ಕ ರಥೋತ್ಸವ ನೆರವೇರಿತು ನಂತರ ಚಂಪಾಷಷ್ಠಿ ಮಹಾರಥೋತ್ಸವ ನಡೆಯಿತು. ಬೆಳಿಗ್ಗೆ 7.05ರ ವೃಶ್ಚಿಕ ಲಗ್ನದಲ್ಲಿ  ದೇವರ ವಿಗ್ರಹಗಳ ಬ್ರಹ್ಮರಥೋತ್ಸವ ನೆರವೇರಿತು....
- Advertisement -spot_img

Latest News

ಸಿದ್ದರಾಮಯ್ಯ, ಡಿಕೆಶಿ ಬಳಿ ರಾಜೀನಾಮೆ ಪಡೆದು ಮೂರನೇಯವರನ್ನು ಸಿಎಂ ಮಾಡಿ: ಕೇಂದ್ರ ಸಚಿವ ಹೆಚ್ಡಿಕೆ

Political News: ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಾನಾ ಮರ್ಯಾದೆ ಇದ್ದಲ್ಲಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ...
- Advertisement -spot_img