ಚೆನ್ನೈನಲ್ಲಿ ಶುಕ್ರವಾರ ಬೆಳಿಗ್ಗೆ ಕೆಲ ಅಜ್ಞಾತರು ಪೊಲೀಸರಿಗೆ ನಕಲಿ ಬಾಂಬ್ ಕರೆ ನೀಡಿ ಗಲಿಬಿಲಿಗೊಳಿಸಿದ್ದಾರೆ. ಖ್ಯಾತ ನಟಿ ತ್ರಿಷಾ ಸೇರಿದಂತೆ ಹಲವು ಗಣ್ಯರ ಮನೆಗಳಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಧಮ್ಕಿ ಕರೆಗಳು ಬಂದ ಹಿನ್ನೆಲೆಯಲ್ಲಿ ಪೊಲೀಸರು ತುರ್ತು ಕ್ರಮ ಕೈಗೊಂಡಿದ್ದಾರೆ. ಶ್ವಾನದಳ ಹಾಗೂ ಬಾಂಬ್ ಸ್ಕ್ವಾಡ್ ಸಹಿತ ಪೊಲೀಸರು ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ...
ಹುಚ್ಚು ಪ್ರೀತಿ ಯಾರತ್ರ ಏನೂ ಬೇಕಾದರೂ ಮಾಡಿಸುತ್ತೆ ಅನ್ನೊದಕ್ಕೆ ಇಲ್ಲೊಂದು ಇಂಟ್ರೆಸ್ಟಿಂಗ್ ಸ್ಟೋರಿ ಇದೆ ನೋಡಿ. ಸಹೋದ್ಯೋಗಿಯು ಪ್ರೀತಿ ಮಾಡುವುದಿಲ್ಲ ಅಂತ ಪ್ರೀತಿ ನಿರಾಕರಿಸಿದಕ್ಕೆ ಅವನ ಮೇಲೆ ಸೇಡು ತೀರಿಸಿಕೊಳ್ಳಲು ಯುವತಿಯೊಬ್ಬಳು ಆತನ ಹೆಸರಿನಲ್ಲಿ ದೇಶದ 11 ರಾಜ್ಯಗಳ ಹಲವು ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶ ಕಳುಹಿಸಿ ಈಗ ಪೊಲೀಸರ ಅತಿಥಿಯಾಗಿದ್ದಾಳೆ. ಈ...
ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ...