Thursday, July 30, 2026

#fake case

DKS: ಸುಧಾಕರ್ ವಿರುದ್ಧ ಸುಳ್ಳು ಕೇಸ್ ದಾಖಲು, ರಾಜೀನಾಮೆ ಅಗತ್ಯವಿಲ್ಲ:ಡಿಕೆಶಿ

ಬೆಂಗಳೂರು: ಸಚಿವ ಸುಧಾಕರ್ ವಿರುದ್ಧ ದಾಖಲಾಗಿರುವ ದೂರು ಸಿವಿಲ್ ಪ್ರಕರಣ. ಧಮಕಿಗೂ ಪಿಸಿಆರ್ ದೂರಿಗೂ ಬಹಳ ವ್ಯತ್ಯಾಸವಿದೆ. ಈ ವಿಚಾರವಾಗಿ ನಾನು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಇದೊಂದು ಸುಳ್ಳು ಕೇಸ್ ಎಂದು ತಿಳಿದು ಬಂದಿದೆ. ಹೀಗಾಗಿ ಸುಧಾಕರ್ ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗೆ...
- Advertisement -spot_img

Latest News

ಯತ್ನಾಳ್ ಗಂಭೀರ ಆರೋಪದ ಬಗ್ಗೆ ವಿಜಯೇಂದ್ರಗೆ ಉತ್ತರಿಸುವ ನೈತಿಕ ಧೈರ್ಯವಿದೆಯೇ: ಪ್ರಿಯಾಂಕ್ ಖರ್ಗೆ

Political News: ಬಿಜೆಪಿಯ ಉಚ್ಛಾಟಿತ ಶಾಸಕ ಬಸನ್ ಗೌಡ ಪಾಟೀಲ್ ಯತ್ನಾಳ್ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ವೈ.ವಿಜೇಂದ್ರ ವಿರುದ್ಧ...
- Advertisement -spot_img