Tuesday, August 18, 2026

fake caste certificate allegation

ಪ್ರಿಯಾಂಕ್ ಖರ್ಗೆಗೆ ಸುಪ್ರೀಂ ಕೋರ್ಟ್ ನೋಟಿಸ್!

2023ರ ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಚಿತ್ತಾಪುರ ಕ್ಷೇತ್ರದಲ್ಲಿ ಅಕ್ರಮ ನಡೆದಿರುವುದಾಗಿ ಆರೋಪಿಸಿರುವ ಪ್ರಕರಣದಲ್ಲಿ, ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ನೀಡಿದ್ದು, ನೋಟಿಸ್ ಜಾರಿ ಮಾಡಿದೆ. ಅಶ್ವತ್ಥರಾಮ್ ರಾಥೋಡ್ ಅವರು ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಗೆ ಸಂಬಂಧಿಸಿದಂತೆ, ನ್ಯಾಯಮೂರ್ತಿಗಳು M.M. ಸುಂದರೇಶ್...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img