Friday, June 20, 2025

fake covid report

ತಮಿಳುನಾಡಿಗೆ ಹೋಗುವವರಿಗೆ ನಕಲಿ ಕೋವಿಡ್ ವರದಿ ನೀಡುತ್ತಿದ್ದ ಯುವಕನೋರ್ವನ ಬಂಧನ

www.karnatakatv.net : ಗುಂಡ್ಲುಪೇಟೆ: ತಮಿಳುನಾಡಿಗೆ ಹೋಗುವವರಿಗೆ ನಕಲಿ ಕೋವಿಡ್ ವರದಿ ನೀಡುತ್ತಿದ್ದ ಯುವಕನೋರ್ವನನ್ನು ಗುಂಡ್ಲುಪೇಟೆ ಪೊಲೀಸರು ಬಂಧಿಸಿದ್ದಾರೆ.  ಗುಂಡ್ಲುಪೇಟೆ ತಾಲೂಕಿನ ಹಂಗಳಪುರ ಗ್ರಾಮದ ಅನಿಲ್‍ಕುಮಾರ್(35) ಎಂಬಾತ ಬಂಧಿತ ಆರೋಪಿಯಾಗಿದ್ದು ತನಿಖೆ ನಡೆಸುತ್ತಿದ್ದಾರೆ... ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಂಗಳ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಮೊಬೈಲ್ ಸರ್ವೀಸ್ ನಲ್ಲಿ ನಕಲಿ ಆರ್ ಟಿ ಪಿಸಿಆರ್ ವರದಿ ಸಿದ್ದಪಡಿಸುತ್ತದ್ದ...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img