Friday, March 27, 2026

fake covid report

ತಮಿಳುನಾಡಿಗೆ ಹೋಗುವವರಿಗೆ ನಕಲಿ ಕೋವಿಡ್ ವರದಿ ನೀಡುತ್ತಿದ್ದ ಯುವಕನೋರ್ವನ ಬಂಧನ

www.karnatakatv.net : ಗುಂಡ್ಲುಪೇಟೆ: ತಮಿಳುನಾಡಿಗೆ ಹೋಗುವವರಿಗೆ ನಕಲಿ ಕೋವಿಡ್ ವರದಿ ನೀಡುತ್ತಿದ್ದ ಯುವಕನೋರ್ವನನ್ನು ಗುಂಡ್ಲುಪೇಟೆ ಪೊಲೀಸರು ಬಂಧಿಸಿದ್ದಾರೆ.  ಗುಂಡ್ಲುಪೇಟೆ ತಾಲೂಕಿನ ಹಂಗಳಪುರ ಗ್ರಾಮದ ಅನಿಲ್‍ಕುಮಾರ್(35) ಎಂಬಾತ ಬಂಧಿತ ಆರೋಪಿಯಾಗಿದ್ದು ತನಿಖೆ ನಡೆಸುತ್ತಿದ್ದಾರೆ... ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಂಗಳ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಮೊಬೈಲ್ ಸರ್ವೀಸ್ ನಲ್ಲಿ ನಕಲಿ ಆರ್ ಟಿ ಪಿಸಿಆರ್ ವರದಿ ಸಿದ್ದಪಡಿಸುತ್ತದ್ದ...
- Advertisement -spot_img

Latest News

Davanagere News: ಉರುಳು ಸೇವೆಯ ಮೂಲಕ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಹತ್ತಾರು ಕಾರ್ಯಕರ್ತರು

Davanagere News: ದಾವಣಗೆರೆ: ದಾವಣಗೆರೆ ನಗರದಲ್ಲಿ ರಾಜಕೀಯ ಬೆಳವಣಿಗೆಯೊಂದು ಗಮನ ಸೆಳೆದಿದೆ. ಹತ್ತಾರು ಯುವ ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕಾರ್ಯಕರ್ತರು ದುರ್ಗಾಂಬಿಕಾ ದೇವಿಗೆ...
- Advertisement -spot_img