ಬೆಂಗಳೂರು: ಬೆಂಗಳೂರಿನ ಹೆಗ್ಗನಹಳ್ಳಿ, ಸಂಜೀವಿನಿ ನಗರದಲ್ಲಿದ್ದ ಸಹನಾ ಪಾಲಿ ಕ್ಲಿನಿಕ್ ನಡೆಸುತ್ತಿದ್ದ ಮಾಲೀಕ ಕುಮಾರಸ್ವಾಮಿ, ನಕಲಿ ವೈದ್ಯ ನಾಗರಾಜ್ನನ್ನು ರಾಜಗೋಪಾಲ್ ನಗರ ಪೊಲೀಸರು ಬಂಧಿಸಿದ್ದಾರೆ. ಜ್ವರ ಬಂದಿದೆ ಎಂದು ಚಿಕಿತ್ಸೆಗೆ ಹೋಗಿದ್ದ ಜ್ಯೋತಿ ಎಂಬುವರಿಗೆ ಸಂಕಷ್ಟ ಎದುರಾಗಿದ್ದು, ಚಿಕಿತ್ಸೆ ನೀಡುವಾಗ ನಕಲಿ ವೈದ್ಯ ಒಂದೇ ಜಾಗಕ್ಕೆ ಎರಡು ಸಲ ಇಂಜೆಕ್ಷೆನ್ ಹಾಕಿದ್ದ ನಕಲಿ ವೈದ್ಯ....
Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿರೋಧ ಪಕ್ಷದ ನಾಯಕ...