ಬೆಂಗಳೂರು: ಬೆಂಗಳೂರಿನ ಹೆಗ್ಗನಹಳ್ಳಿ, ಸಂಜೀವಿನಿ ನಗರದಲ್ಲಿದ್ದ ಸಹನಾ ಪಾಲಿ ಕ್ಲಿನಿಕ್ ನಡೆಸುತ್ತಿದ್ದ ಮಾಲೀಕ ಕುಮಾರಸ್ವಾಮಿ, ನಕಲಿ ವೈದ್ಯ ನಾಗರಾಜ್ನನ್ನು ರಾಜಗೋಪಾಲ್ ನಗರ ಪೊಲೀಸರು ಬಂಧಿಸಿದ್ದಾರೆ. ಜ್ವರ ಬಂದಿದೆ ಎಂದು ಚಿಕಿತ್ಸೆಗೆ ಹೋಗಿದ್ದ ಜ್ಯೋತಿ ಎಂಬುವರಿಗೆ ಸಂಕಷ್ಟ ಎದುರಾಗಿದ್ದು, ಚಿಕಿತ್ಸೆ ನೀಡುವಾಗ ನಕಲಿ ವೈದ್ಯ ಒಂದೇ ಜಾಗಕ್ಕೆ ಎರಡು ಸಲ ಇಂಜೆಕ್ಷೆನ್ ಹಾಕಿದ್ದ ನಕಲಿ ವೈದ್ಯ....
‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...