ವಿಜಯನಗರ: ಸೇನೆಯಲ್ಲಿ ಕೆಲಸ ಕೊಡಿಸಲು ದಾಖಲಾತಿಗಳ ತಿದ್ದುಪಡಿ, ನಕಲಿ ದಾಖಲೆ ಕೊಟ್ಟ ಆರೋಪದಡಿಯಲ್ಲಿ ಜಿಲ್ಲಾ ಪೊಲೀಸರು ಕಾರ್ಯಾಚರಣೆ ನಡೆಸಿ ಒಟ್ಟು 9 ಜನರನ್ನು ಬಂಧಿಸಿದ್ದಾರೆ.ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಸೇರಿದಂತೆ ಹಲವು ನಕಲಿ ದಾಖಲೆಗಳನ್ನು ಆರೋಪಿಗಳಾದಪೊಲೀಸ್ ಸಿಬ್ಬಂದಿ ಅಂಕಲೇಶ್, ರಾಮಾಂಜನಿ ಹಾಗೂ ವೈಭವ್, ನೇತಾಜಿ ರಾಮ್ ಸಾವಂತ್, ಜಂಬಣ್ಣ,...
ನಟ ಮತ್ತು ಬಿಗ್ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿಯಾಗಿದ್ದ ಧ್ರುವಂತ್, ಇಂದು ಸೋಶಿಯಲ್ ಮೀಡಿಯಾದಲ್ಲಿ ಬ್ಯಾಡ್ ಟ್ರೋಲ್ ಮಾಡುವವರ ವಿರುದ್ಧ ದೂರು ದಾಖಲಿಸಿದ್ದಾರೆ.
ಇತ್ತೀಚೆಗೆ ಅವರು ನೀಡಿದ...