ಬೆಂಗಳೂರು: ನಕಲಿ ಚಿನ್ನದ ನಾಣ್ಯಗಳನ್ನು ಮಾರಾಟಮಾಡಿ ಇಬ್ಬರು ರೈತರಿಗೆ 11 ಲಕ್ಷ ರೂ ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೂವರು ವಂಚಕರು 1 ಕೆಜಿ ಚಿನ್ನದ ನಾಣ್ಯಗಳನ್ನು 11 ಲಕ್ಷರೂ.ಗೆ ಮಾರಾಟ ಮಾಡಿದ್ದಾರೆ. ಮೆಜೆಸ್ಟಿಕ್ನಲ್ಲಿ ನಿಂತಿದ್ದಾಗ ದಿನಗೂಲಿ ಕಾರ್ಮಿಕರ ಸೋಗಿನಲ್ಲಿ ಬಂದ ಮೂವರು ನಾವು ಕೆಲಸ ಮಾಡುತ್ತಿದ್ದ ಜಾಗದಲ್ಲಿ 4 ಕೆಜಿ ಚಿನ್ನದ ನಾಣ್ಯಗಳು ದೊರೆತಿವೆ ಅದರಲ್ಲಿ...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...