Monday, May 11, 2026

fake news control

ನಿಮ್ಮ ಪ್ರತಿ ಮೆಸೇಜ್‌ಗೂ ಸರ್ಕಾರದ ಹದ್ದಿನ ಕಣ್ಣು!

ರಾಜ್ಯಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ವಿಷಯಗಳ ಮೇಲೆ ನಿಗಾವಹಿಸಲು ರಾಜ್ಯ ಸರ್ಕಾರ ಹೊಸ ಕ್ರಮ ತೆಗೆದುಕೊಂಡಿದೆ. 67.26 ಕೋಟಿ ರೂ. ವೆಚ್ಚದಲ್ಲಿ ಕೃತಕ ಬುದ್ಧಿಮತ್ತೆ ಚಾಲಿತ ಸೋಷಿಯಲ್ ಮೀಡಿಯಾ ಅನಾಲಿಟಿಕ್ಸ್ ಸಲ್ಯೂಷನ್ ತಂತ್ರಾಂಶವನ್ನು ಅಭಿವೃದ್ಧಿಪಡಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುಳ್ಳು ಸುದ್ದಿ, ದ್ವೇಷ ಪ್ರಚಾರ, ಕಾನೂನು...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img