Wednesday, September 16, 2026

#fall sicks

Contaminated water :ಕಲುಷಿತ ನೀರು ಕುಡಿದು 13 ಜನರು ಅಸ್ವಸ್ಥ

ಚಿತ್ರದುರ್ಗ: ಕಳೆದ ಎರಡು ದಿನಗಳಿಂದ ಚಿತ್ರದುರ್ಗದ ಕವಾಡಿಗರಹಟ್ಟಿ ಸಮೀಪದ ಆಶ್ರಯ ಲೇಔಟ್‌ನಲ್ಲಿ 13 ಜನರು ಅತಿಸಾರ ಮತ್ತು ವಾಂತಿಭೇದಿಯಿಂದ ಅಸ್ವಸ್ಥಗೊಂಡಿದ್ದಾರೆ. ಇತ್ತೀಚೆಗೆ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಆರು ಜೀವಗಳನ್ನು ಬಲಿ ತೆಗೆದುಕೊಂಡಿತ್ತು. ಆಶ್ರಯ ಲೇಔಟ್ ನಲ್ಲಿ ಅಸ್ವಸ್ಥರಿಗೆ ಚಿಕಿತ್ಸೆ ನೀಡಲು ತಾತ್ಕಾಲಿಕ ಚಿಕಿತ್ಸಾ ಕೇಂದ್ರ ಆರಂಭಿಸಲಾಗಿದೆ. 13 ರೋಗಿಗಳಲ್ಲಿ 10 ಮಂದಿ ಜಿಲ್ಲಾಸ್ಪತ್ರೆಯಲ್ಲಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆದಿದ್ದು,...
- Advertisement -spot_img

Latest News

Political News: ಭಾರತ ಚೂರು ಚೂರಾಗಲಿ ಎಂದವನು ಹರಿಪ್ರಸಾದ್‌ರ ಪ್ರಕಾರ ದೇಶಪ್ರೇಮಿಯೇ..?: ಸಿ.ಟಿ.ರವಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಪಾಕಿಸ್ತಾನವನ್ನು ಬೆಂಬಲಿಸುವ ಉಮರ್ ಖಲೀದ್‌ನನ್ನು ರಾಷ್ಟ್ರೀಯವಾದಿ ಎಂದಿದ್ದಾರೆ. ಈ ಬಗ್ಗೆ ಬಿಜೆಪಿ ನಾಯಕರು ಸೇರಿ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಈ...
- Advertisement -spot_img