Friday, July 11, 2025

falls ill

ಕಾರ್ಯಕ್ರಮದ ವೇದಿಕೆಯಲ್ಲೇ ಅಸ್ವಸ್ಥರಾದ ಕೇಂದ್ರ ಸಚಿವ ನಿತನ್ ಗಡ್ಕರಿ

ಕೊಲ್ಕತ್ತಾ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಕಾರ್ಯಕ್ರಮವೊಂದರಲ್ಲಿ ಅಸ್ವಸ್ಥರಾಗಿದ್ದರು. ಸಿಲಿಗುರಿಯಲ್ಲಿ ನಡೆದ 1206 ಕೋಟಿಯ ಮೂರು ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆಗೆ ಗಡ್ಕರಿ ಅವರು ಆಗಮಿಸಿದ್ದರು. ನಂತರ ನಿತಿನ್ ಅವರು ಕಾರ್ಯಕ್ರಮದ ಮಧ್ಯೆ ಅಸ್ವಸ್ಥರಾಗಿದ್ದರಿಂದ ವೈದ್ಯರು ತಕ್ಷಣವೇ ಗ್ರೀನ್ ರೂಮ್ ನಲ್ಲಿ ಪ್ರಥಮ ಚಿಕಿತ್ಸೆ ನೀಡಿದರು. ಚಿಕಿತ್ಸೆ...
- Advertisement -spot_img

Latest News

ರಾಜ್ಯದ ಜನತೆಗೆ ಮತ್ತೊಂದು ಉಚಿತ ಭಾಗ್ಯ – ಡಿಕೆಶಿಗೆ ಹೊಸ ಜೋಶ್!

ಸಿಎಂ ಬದಲಾವಣೆಯ ರಾಜಕೀಯದ ಮಧ್ಯೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಇನ್ನೂ ದೆಹಲಿಯಲ್ಲೇ ಇದ್ದಾರೆ. ಸಾರಿಗೆ ಸಚಿವರು ಈ ಬಗ್ಗೆ...
- Advertisement -spot_img