ಕರ್ನಾಟಕ ಟಿವಿ ಮಂಡ್ಯ : ರಾಜ್ಯಾದ್ಯಂತ ಖಾಸಗಿ ಹಣಕಾಸು ಸಂಸ್ಥೆಗಳು ಮಹಿಳಾ ಸಂಘ ಗಳನ್ನು ರಚಿಸಿ ಸಾವಿರಾರು ಕೋಟಿ ಹಣವನ್ನು ಸಾಲದ ರೂಪದಲ್ಲಿ ಹೂಡಿಕೆ ಮಾಡುವುದು ಎಲ್ಲರಿಗೂ ತಿಳಿದಿದೆ. ಕಳೆದ ಮೂರು ತಿಂಗಳಿನಿಂದ ಕೊರೊನಾ ಸಂಕಷ್ಟದ ಕಾರಣಕ್ಕೆ ದೇಶಾದ್ಯಂತ ಲಾಕ್ಡೌನ್ ಹೇರಲಾಗಿತ್ತು. ಪರಿಣಾಮ ಯಾವುದೇ ಉದ್ದಿಮೆ, ವಹಿವಾಟು, ಉದ್ಯೋಗ ಮಾಡಲು ಸಾಧ್ಯವಾಗಿಲ್ಲ. ಬಹುತೇಕ ಮಹಿಳಾ...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...