Tuesday, August 4, 2026

families of police martyrs

ಪೊಲೀಸ್ ಹುತಾತ್ಮ ಕುಟುಂಬಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಸಿದ್ದರಾಮಯ್ಯ!

ರಾಜ್ಯದಲ್ಲಿ ಕಳೆದ ಒಂದು ವರ್ಷದಲ್ಲಿ 8 ಮಂದಿ ಸೇರಿದಂತೆ ದೇಶಾದ್ಯಂತ 191 ಮಂದಿ ಪೊಲೀಸ್ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ವೇಳೆ ಪ್ರಾಣ ತ್ಯಾಗ ಮಾಡಿ ಹುತಾತ್ಮರಾಗಿದ್ದಾರೆ. ಅವರ ತ್ಯಾಗಕ್ಕೆ ಬೆಲೆ ಕಟ್ಟಲಾಗದು. ಇಂತಹ ಹುತಾತ್ಮರನ್ನು ಸ್ಮರಿಸಿ ವಂದಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅವರು, 116 ಹುತಾತ್ಮರ ಕುಟುಂಬ ಸದಸ್ಯರಿಗೆ ಅನುಕಂಪದ...
- Advertisement -spot_img

Latest News

ಕೋಲಾರ-ಚಿಕ್ಕಬಳ್ಳಾಪುರ ಶಾಸಕರ ಒಗ್ಗಟ್ಟಿನ ಮಂತ್ರ – ಡಿಕೆಶಿ ಮುಂದಿಟ್ಟ ಆ 4 ಪ್ರಮುಖ ಬೇಡಿಕೆಗಳೇನು?

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಗೊಂಡ ಬಳಿಕ ಕಾಂಗ್ರೆಸ್ ಪಾಳಯದಲ್ಲಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. ಅದರಲ್ಲೂ ಕಾಂಗ್ರೆಸ್‌ನ ಸಾಂಪ್ರದಾಯಿಕ ಭದ್ರಕೋಟೆಯಾಗಿರುವ ಅವಿಭಜಿತ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ...
- Advertisement -spot_img