Tuesday, August 18, 2026

#family court

ಗಂಡನಿಂದ ಪ್ರತಿ ತಿಂಗಳು 6 ಲಕ್ಷ ಬೇಕು – ಮಹಿಳೆಗೆ ಹೈಕೋರ್ಟ್ ತರಾಟೆ

ತನ್ನಿಂದ ದೂರವಾದ ಪತಿಯಿಂದ ಪ್ರತಿ ತಿಂಗಳು 6 ಲಕ್ಷ ರೂಪಾಯಿ ಜೀವನಾಂಶ ಕೋರಿದ ಪತ್ನಿಯ ನಡೆಗೆ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಇಷ್ಟು ಹಣ ಬೇಕಾದ್ರೆ ತಾನೇ ದುಡಿಯುವುದು ಉತ್ತಮ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಜೀವನಾಂಶ ಹೆಚ್ಚಳ ಮಾಡುವಂತೆ ಕೋರಿದ್ದ ಪತ್ನಿಯ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಲಲಿತಾ ಕನ್ನೆಘಂಟಿ ಅವರಿದ್ದ ನ್ಯಾಯಪೀಠ, ಅರ್ಜಿದಾರರ ಪರ...

farmer and Bank: ರಾಜಿ ಸಂಧಾನ ಮೂಲಕ ಪ್ರಕರಣ ಇತ್ಯರ್ಥ:ನ್ಯಾಯಾಧೀಶ ಚಿನ್ನಣ್ಣ..!

ಹುಬ್ಬಳ್ಳಿ: ರೈತರು ಮತ್ತು ಬ್ಯಾಂಕಿನವರೊಂದಿಗೆ ಉತ್ತಮ ಬಾಂಧವ್ಯ ಬೆಸೆಯಲು ರಾಜಿ ಸಂಧಾನ ಕಾರ್ಯಕ್ರಮ ಸಹಕಾರಿಯಾಗಿದೆ. ರಾಜಿ ಸಂಧಾನ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದು ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರು ಹಾಗೂ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಚಿನ್ನಣ್ಣವರ ಆರ್. ಎಸ್.‌ ಹೇಳಿದರು. ಇಂದು ನೂತನ ನ್ಯಾಯಾಲಯಗಳ ಸಭಾ ಭವನದಲ್ಲಿ ತಾಲೂಕು ಕಾನೂನು ಸೇವಾ...
- Advertisement -spot_img

Latest News

Hubli News: ಭವಾನಿಶಂಕರ ಹಾಗೂ ನಾರಾಯಣ ದೇವಸ್ಥಾನದ ಪುಷ್ಕರಣಿ ವಿವಾದಕ್ಕೆ ಕೋಮು ಬಣ್ಣ

Hubli News: ಶಾಂತವಾಗಿದ್ದ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇದೀಗ ಐತಿಹಾಸಿಕ ಪುಷ್ಕರಣಿ ವಿಚಾರ ವಿವಾದದ ಕೇಂದ್ರವಾಗಿದೆ. ದೇವಸ್ಥಾನದ ಪುಷ್ಕರಣಿ ಜಾಗದಲ್ಲಿ ಮಹಾನಗರ ಪಾಲಿಕೆ ರಸ್ತೆ ನಿರ್ಮಿಸಿದೆ...
- Advertisement -spot_img