Saturday, May 30, 2026

Family Dispute

ತಾಯಿ ಬೈದಿದ್ದಕ್ಕೆ ಮಕ್ಕಳ ದುಡುಕಿನ ನಿರ್ಧಾರ?

ತಾಯಿ ಬೈದಿದ್ದಕ್ಕೆ ಮನನೊಂದು ಇಬ್ಬರು ಅಪ್ರಾಪ್ತ ಸಹೋದರಿಯರು ಭಾವುಕ ಪತ್ರ ಬರೆದಿಟ್ಟು ಮನೆಯಿಂದ ನಾಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕಾಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ ನಿಮ್ಮ ಕಣ್ಣು ಮುಂದೆ ಸಾಯೋದಕ್ಕೆ ಆಗಲ್ಲ… ದೂರ ಹೋಗಿ ಸತ್ತಿದ್ದೇವೆ ಎಂದು ಪತ್ರ ಬರೆದಿಟ್ಟು ಮನೆ ಬಿಟ್ಟಿರುವುದು ಪೋಷಕರು ಮತ್ತು ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿದೆ. ಜಿಲ್ಲೆಯ ಶ್ರೀರಂಗಪಟ್ಟಣ...

ಇಂದು ಜೈಲು, ನಾಳೆ ಬೇಲ್ ಎಂದಿದ್ದ ಹಂತಕ ಅರೆಸ್ಟ್!

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಆಲದಕಟ್ಟಿ ಗ್ರಾಮದಲ್ಲಿ ಅತ್ತೆ ಮೇಲೆ ಅಳಿಯನೇ ಚಾಕುವಿನಿಂದ ದಾಳಿ ನಡೆಸಿದ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ಅರವಿಂದ ಎಂಬಾತ, ಹುಬ್ಬಳ್ಳಿಯ ಮಂಟೂರ ಗ್ರಾಮದ ನಿವಾಸಿಯಾಗಿದ್ದು, ಸುಮಾರು ಒಂದೂವರೆ ವರ್ಷದ ಹಿಂದೆ ಮಹಾದೇವಿ ಅವರ ಪುತ್ರಿಯನ್ನು ವಿವಾಹವಾಗಿದ್ದ. ದಂಪತಿಗೆ ಎರಡು ತಿಂಗಳ ಹಿಂದೆ ಗಂಡು ಮಗು ಜನಿಸಿದ್ದು, ಈ ನಡುವೆ...

ಕೊಳ್ಳೇಗಾಲದ ಮದುವೆ ಮನೆಯಲ್ಲಿ ಚಿನ್ನದ ವಿಚಾರಕ್ಕೆ ಶುರುವಾದ ಗಲಾಟೆ, ಐವರಿಗೆ ಚಾಕುವಿನಿಂದ ಇರಿತ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಆರ್‌.ಎಂ. ಕಲ್ಯಾಣ ಮಂಟಪದಲ್ಲಿ ಐವರಿಗೆ ಜಾಕುವಿನಿಂದ ಇರಿದ ಘಟನೆ ನಡೆದಿದೆ. ಮುಸ್ಲಿಂ ಸಮುದಾಯದ ಎರಡು ಕುಟುಂಬಗಳು ಪರಸ್ಪರ ಒಪ್ಪಿಕೊಂಡು ಅದ್ಧೂರಿಯಾಗಿ ಮದುವೆ ನಡೆಸಲು ಸಿದ್ಧವಾಗಿದ್ದವು. ಆದರೆ ಮದುವೆ ಮುನ್ನವೇ ಚಿನ್ನದ ವಿಚಾರಕ್ಕೆ ಇಬ್ಬರ ಕುಟುಂಬಗಳ ನಡುವೆ ವಾಗ್ವಾದ ಆರಂಭವಾಗಿದೆ. ವಧುವಿಗೆ ಕೇಳಿದಷ್ಟು ಚಿನ್ನ ಹಾಕಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ...

ಮಗ ತನ್ನಂತಿಲ್ಲ ಅಂತ ಮಗುವನ್ನ ಕೊಂದು ನದಿಗೆ ಎಸೆದ ಪಾಪಿ ತಂದೆ!

ತಾನು ಈ ಮಗುವಿನ ತಂದೆಯೇನಾ ಎಂಬ ಅನುಮಾನದಲ್ಲಿ ತಂದೆಯೊಬ್ಬ ತನ್ನ ಆರು ವರ್ಷದ ಮಗನನ್ನೇ ಹತ್ಯೆ ಮಾಡಿ ಕೃಷ್ಣಾ ನದಿಗೆ ಎಸೆದ ಅಮಾನವೀಯ ಘಟನೆ ಕರ್ನಾಟಕ–ಮಹಾರಾಷ್ಟ್ರ ಗಡಿ ಭಾಗದಲ್ಲಿ ಬೆಳಕಿಗೆ ಬಂದಿದೆ. ವಿಜಯಪುರ ಜಿಲ್ಲೆಯ ನಾಗಠಾಣೆ ಗ್ರಾಮದ ಮಲ್ಲಿಕಾರ್ಜುನ ಆರೇಕರಿ ಮತ್ತು ಭಾಗ್ಯಶ್ರೀ ದಂಪತಿಯ ಪುತ್ರ ಸಿದ್ಧಾರ್ಥ್ (6) ಈ ದುರ್ಘಟನೆಯ ಬಲಿಯಾಗಿದ್ದಾನೆ. ಮಗು ತನ್ನ...

ಪ್ರವಾಸಕ್ಕೆ ‘ನೋ’ ಎಂದ ಗಂಡ; ಹಠಕ್ಕೆ ಬಿದ್ದ ಗೃಹಿಣಿ ಆತ್ಮಹತ್ಯೆ!

ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನೀಡಲಿಲ್ಲವೆಂಬ ಕಾರಣಕ್ಕೆ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೃತೆಯ ಸಂಬಂಧಿಕರು ಇದು ಆತ್ಮಹತ್ಯೆಯಲ್ಲ, ಕೊಲೆ ಇರಬಹುದೆಂದು ಅನುಮಾನ ವ್ಯಕ್ತಪಡಿಸಿದ್ದಾರೆ. ನಗರದ ಸರಸ್ವತಿಪುರಂ ನಿವಾಸಿ, 46 ವರ್ಷದ ಸಂಧ್ಯಾ ಮೃತರು. ಮನೆಯಲ್ಲಿ ಇರುವ ಕೋಣೆಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಸಂಧ್ಯಾ ಪತ್ತೆಯಾಗಿದ್ದಾರೆ. ಮೂಲತಃ ಬೆಂಗಳೂರು ನಿವಾಸಿಯಾಗಿದ್ದ...
- Advertisement -spot_img

Latest News

ಕರಗಿತು ಚಿನ್ನ-ಬೆಳ್ಳಿ ಬೆಲೆ: ಬರೋಬ್ಬರಿ ₹6,000 ರೂ ಗೆ ಇಳಿದ ಚಿನ್ನದ ಬೆಲೆ

ಚಿನ್ನ ಮತ್ತು ಬೆಳ್ಳಿ ಖರೀದಿಸಲು ಕಾಯುತ್ತಿದ್ದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ಒಂದು ವಾರದಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದ್ದು, ದೇಶಾದ್ಯಂತ...
- Advertisement -spot_img