Friday, May 9, 2025

Family Planning

ರಾಜ್ಯದ ಇತಿಹಾಸದಲ್ಲಿ ಇದೇ ಮೊದಲು- ಫ್ಯಾಮಿಲಿ ಪ್ಲ್ಯಾನಿಂಗ್ ಮಾಡಿಸಿಕೊಂಡ್ರೆ ಕೆಎಸ್ಆರ್ಟಿಸಿ ಪ್ರಮೋಷನ್…!

ಬೆಂಗಳೂರು: ಕೆಎಸ್ ಆರ್ಟಿಸಿ ತನ್ನ ನೌಕರರಿಗೆ ಪ್ರಮೋಷನ್ ಕೊಡೋದಕ್ಕೆ ಸಖತ್ ಐಡಿಯಾವೊಂದನ್ನು ಮಾಡಿದೆ. ಸಂತಾನ ಶಕ್ತಿ ಹರಣ ಚಿಕಿತ್ಸೆಗೊಳಗಾದ ನೌಕರರು ಮತ್ತು ಅವರ ಪತ್ನಿ/ಪತಿಯ ವಿವರ ನೀಡಿದ್ರೆ ವೇತನ ಬಡ್ತಿ ನೀಡೋದಾಗಿ ಆದೇಶ ಹೊರಡಿಸಿದೆ. ಕೆಎಸ್ಆರ್ಟಿಸಿ ವಿನೂತನ ಪ್ರಯೋಗವೊಂದಕ್ಕೆ ಕೈ ಹಾಕಿದೆ. ಸಂತಾನ ಹರಣ ಚಿಕಿತ್ಸೆ ಮಾಡಿಸಿಕೊಂಡ ತನ್ನ ನೌಕರರಿಗೆ ವಿಶೇಷ ವೇತನ ಬಡ್ತಿ ನೀಡಲು...
- Advertisement -spot_img

Latest News

ಪಾಕಿಗಳೊಂದಿಗೆ ಸೆಣಸಾಡಿ ಶೌರ್ಯ : ಗುಂಡಿನ ಚಕಮಕಿಯಲ್ಲಿ ಆಂಧ್ರದ ಯೋಧ ಹುತಾತ್ಮ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ...
- Advertisement -spot_img