Sunday, June 28, 2026

Family Planning

ರಾಜ್ಯದ ಇತಿಹಾಸದಲ್ಲಿ ಇದೇ ಮೊದಲು- ಫ್ಯಾಮಿಲಿ ಪ್ಲ್ಯಾನಿಂಗ್ ಮಾಡಿಸಿಕೊಂಡ್ರೆ ಕೆಎಸ್ಆರ್ಟಿಸಿ ಪ್ರಮೋಷನ್…!

ಬೆಂಗಳೂರು: ಕೆಎಸ್ ಆರ್ಟಿಸಿ ತನ್ನ ನೌಕರರಿಗೆ ಪ್ರಮೋಷನ್ ಕೊಡೋದಕ್ಕೆ ಸಖತ್ ಐಡಿಯಾವೊಂದನ್ನು ಮಾಡಿದೆ. ಸಂತಾನ ಶಕ್ತಿ ಹರಣ ಚಿಕಿತ್ಸೆಗೊಳಗಾದ ನೌಕರರು ಮತ್ತು ಅವರ ಪತ್ನಿ/ಪತಿಯ ವಿವರ ನೀಡಿದ್ರೆ ವೇತನ ಬಡ್ತಿ ನೀಡೋದಾಗಿ ಆದೇಶ ಹೊರಡಿಸಿದೆ. ಕೆಎಸ್ಆರ್ಟಿಸಿ ವಿನೂತನ ಪ್ರಯೋಗವೊಂದಕ್ಕೆ ಕೈ ಹಾಕಿದೆ. ಸಂತಾನ ಹರಣ ಚಿಕಿತ್ಸೆ ಮಾಡಿಸಿಕೊಂಡ ತನ್ನ ನೌಕರರಿಗೆ ವಿಶೇಷ ವೇತನ ಬಡ್ತಿ ನೀಡಲು...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img