Wednesday, August 12, 2026

Family Planning

ರಾಜ್ಯದ ಇತಿಹಾಸದಲ್ಲಿ ಇದೇ ಮೊದಲು- ಫ್ಯಾಮಿಲಿ ಪ್ಲ್ಯಾನಿಂಗ್ ಮಾಡಿಸಿಕೊಂಡ್ರೆ ಕೆಎಸ್ಆರ್ಟಿಸಿ ಪ್ರಮೋಷನ್…!

ಬೆಂಗಳೂರು: ಕೆಎಸ್ ಆರ್ಟಿಸಿ ತನ್ನ ನೌಕರರಿಗೆ ಪ್ರಮೋಷನ್ ಕೊಡೋದಕ್ಕೆ ಸಖತ್ ಐಡಿಯಾವೊಂದನ್ನು ಮಾಡಿದೆ. ಸಂತಾನ ಶಕ್ತಿ ಹರಣ ಚಿಕಿತ್ಸೆಗೊಳಗಾದ ನೌಕರರು ಮತ್ತು ಅವರ ಪತ್ನಿ/ಪತಿಯ ವಿವರ ನೀಡಿದ್ರೆ ವೇತನ ಬಡ್ತಿ ನೀಡೋದಾಗಿ ಆದೇಶ ಹೊರಡಿಸಿದೆ. ಕೆಎಸ್ಆರ್ಟಿಸಿ ವಿನೂತನ ಪ್ರಯೋಗವೊಂದಕ್ಕೆ ಕೈ ಹಾಕಿದೆ. ಸಂತಾನ ಹರಣ ಚಿಕಿತ್ಸೆ ಮಾಡಿಸಿಕೊಂಡ ತನ್ನ ನೌಕರರಿಗೆ ವಿಶೇಷ ವೇತನ ಬಡ್ತಿ ನೀಡಲು...
- Advertisement -spot_img

Latest News

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೊಂದು ವಿವಾದ: ಪ್ರಜ್ವಲ್ ರೇವಣ್ಣ ಕೊಠಡಿಯಲ್ಲಿ ಸ್ಮಾರ್ಟ್‌ಫೋನ್ ಪತ್ತೆ!

ಪರಪ್ಪನ ಅಗ್ರಹಾರ ಜೈಲು ಅಂದ್ರೆ ಸಾಕು, ಒಂದಲ್ಲ ಒಂದು ವಿವಾದ ಸದಾ ಸುದ್ದಿಯಲ್ಲೇ ಇರುತ್ತೆ. ಅದರಲ್ಲೂ ಇವತ್ತು ಮತ್ತೊಂದು ಬಿಗ್ ಸುದ್ದಿ ಹೊರಬಂದಿದ್ದು, ಅತ್ಯಾಚಾರ ಪ್ರಕರಣದಲ್ಲಿ...
- Advertisement -spot_img