Thursday, August 13, 2026

Family suicide

ಬೀದರ್‌ನಲ್ಲಿ ಸಾಲದ ನೋವಿಗೆ ಬಲಿಯಾದ ಕುಟುಂಬ – 4 ಜನರ ದುರ್ಮರಣ!

ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಮರೂರ ಬಳಿ ಗುರುವಾರ ಸಂಭವಿಸಿದ ದಾರುಣ ಘಟನೆ ಒಂದೇ ಕುಟುಂಬದ ನಾಲ್ವರು ಸದಸ್ಯರ ಜೀವಹಾನಿಗೆ ಕಾರಣವಾಗಿದೆ. ಕಾರಂಜಾ ಜಲಾಶಯದ ಎಡದಂಡೆ ಕಾಲುವೆಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಈ ಕುಟುಂಬದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ಪಾರು ಆಗಿದ್ದಾರೆ. ಮೃತರು ಮೈಲೂರಿನ ನಿವಾಸಿಗಳಾದ ಶಿವಮೂರ್ತಿ (45), ಅವರ ಮಕ್ಕಳು ಶ್ರೀಕಾಂತ್ (8), ಹೃತಿಕ್...
- Advertisement -spot_img

Latest News

ಮಕ್ಕಳ ಸಮ್ಮುಖದಲ್ಲಿ ಬಹುಕಾಲದ ಗೆಳತಿಯನ್ನು ವಿವಾಹವಾದ ಕ್ರಿಸ್ಟಿಯಾನೋ ರೋನಾಲ್ಡೊ

Sports News: ಹಲವು ವರ್ಷಗಳಿಂದ ಲಿವ್ ಇನ್ ರಿಲೆಶನ್‌ಶಿಪ್‌ನಲ್ಲಿದ್ದು, ಮಕ್ಕಳು ಜನಿಸಿದ ಬಳಿಕ ಇದೀಗ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೋನಾಲ್ಡೋ ಬಹುಕಾಲದ ಗೆಳತಿ ಜಾರ್ಜಿನಾ ರೋಡ್ರಿಗಸ್...
- Advertisement -spot_img