Wednesday, June 24, 2026

family tragedy Karnataka

ಮಗಳ ಮೇಲೆ ಕೋಪಕ್ಕೆ ತಿಥಿ ಊಟ ಹಾಕಿದ ತಂದೆ!

ಪ್ರೀತಿ ಎಂಬುದು ಹೃದಯದ ವಿಷಯ, ಆದರೆ ಮನೆಯವರಿಗೆ ಅದು ಗೊತ್ತಾಗೊದಿಲ್ಲಾ. ಪ್ರೀತಿಸಿದವರು ಕೂಡ ಮನೆಯವರಿಗೆ ಹೇಳದೆ ಮದುವೆಯಾಗ್ತಾರೆ. ಈಗ ನಾವು ಹೇಳೋಕೆ ಹೊರಟಿರುವ ಸುದ್ದಿ ಕೇವಲ ಒಂದು ಮಗಳ ಪ್ರೇಮ ಪ್ರಸ್ತಾಪವಲ್ಲ. ಇದು ಒಂದು ತಂದೆಯ ಭಾವನಾತ್ಮಕ ಭಾವ. ದೇಹ-ಮನಸ್ಸಿನ ತೀವ್ರ ಸಂಘರ್ಷ, ಹೃದಯವಿದ್ರಾವಕ ನಿರ್ಧಾರ. ಪ್ರೀತಿಸಿದ ಯುವಕನೊಂದಿಗೆ ಮಗಳು ಓಡಿಹೋಗಿದ್ದ ಹಿನ್ನೆಲೆಯಲ್ಲಿ ಮನನೊಂದ ತಂದೆ...
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img