Thursday, October 16, 2025

family

ಮನುಷ್ಯನಿಗೆ ಬೇರೆಯವರು ಒಳ್ಳೆಯವರಂತೆ, ಮತ್ತು ತಮ್ಮವರು ಕೆಟ್ಟವರಂತೆ ಕಾಣೋದೇಕೆ..?

https://youtu.be/ktSSN-3pOt0 ಮನೆ ಅಂದ ಮೇಲೆ ಅಲ್ಲಿ ಸುಖ, ದುಃಖ, ಜಗಳ, ಸಂಭ್ರಮ, ಎಲ್ಲವೂ ಇರುತ್ತದೆ. ಇದನ್ನೇ ಜೀವನ ಅನ್ನೋದು. ಆದ್ರೆ ಹಲವರ ಮನೆಯಲ್ಲಿ ಜನರಿಗೆ ತಮ್ಮ ಮನೆಯವರನ್ನ ಕಂಡ್ರೆ ಆಗಲ್ಲ. ಅದೇ ಪರಿಚಯಸ್ಥರು, ಅಕ್ಕ ಪಕ್ಕದ ಮನೆಯವರು, ಸ್ನೇಹಿತರ ಜೊತೆ, ಸಂಬಂಧಿಕರ ಜೊತೆ ಅವರು ತುಂಬಾ ಚೆನ್ನಾಗಿರ್ತಾರೆ. ಹಾಗಾದ್ರೆ ಮನುಷ್ಯನಿಗೆ ಬೇರೆಯವರು ಒಳ್ಳೆಯವರಂತೆ, ಮತ್ತು ತಮ್ಮವರು...

18 ತಿಂಗಳ ಹಿಂದೆ ಮಗ, ಈಗ ಅಪ್ಪನ ಕೊಲೆ

ಜೈಪುರ: ಜಮೀನು ವಿವಾದಕ್ಕೆ ಸಂಬಧಿಸಿದಂತೆ ವ್ಯಕ್ತಿಯೊಬ್ಬನನ್ನು ಕಡಿದು ಕೊಲೆ ಮಾಡಿದ ಘಟನೆ ರಾಜಸ್ಥಾನದ ಬುರಾನ್ ಜಿಲ್ಲೆಯಲ್ಲಿ ನಡೆದಿದೆ. ಕನಿರಾಮ್ (65) ಕೊಲೆಗೀಡಾದ ವ್ಯಕ್ತಿ. ಹಳೆಯ ಜಮೀನು ವಿವಾದದ ಹಿನ್ನೆಲೆಯಲ್ಲಿ ಕನಿರಾಮ್ ಅವರು ತಮ್ಮ ಗದ್ದೆಯಲ್ಲಿ ಗಾಢ ನಿದ್ದೆಯಲ್ಲಿದ್ದಾಗ ಅವರನ್ನು ಕಡಿದು ಕೊಲೆ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತನ ಕುಂಟುಂಬದವರು 12 ಮಂದಿ ಸ್ಥಳೀಯರ ವಿರುದ್ಧ ದೂರು...

ತೀರಾ ಅವಶ್ಯಕತೆ ಇದ್ದಾಗ ಮಾತ್ರ ಈ 6 ವಸ್ತುವನ್ನು ಬಳಸಿ- ಭಾಗ 2

https://www.youtube.com/watch?v=mGWDouNlKq0 ಮೊದಲ ಭಾಗದಲ್ಲಿ ನಾವು ಮನುಷ್ಯ ಅವಶ್ಯಕತೆ ಇದ್ದಾಗಷ್ಟೇ ಬಳಸಬೇಕಾದ 8 ವಸ್ತುಗಳಲ್ಲಿ ನಾಲ್ಕು ವಸ್ತುಗಳ ಬಗ್ಗೆ ನಾವು ನಿಮಗೆ ಹೇಳಿದ್ದೆವು. ಈಗ ಮುಂದುವರಿದ ಭಾಗವಾಗಿ, ಇನ್ನುಳಿದ ನಾಲ್ಕು ವಸ್ತುಗಳು ಯಾವುದು. ಆ ವಸ್ತುವನ್ನ ಮನುಷ್ಯ ಯಾವಾಗ ಬಳಸಬೇಕು ಅನ್ನೋ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.. ನಾಲ್ಕನೇಯದ್ದು ಧನ. ಇದು ತಾನು ಶ್ರೀಮಂತ ಎಂದು ಶೋಕಿ ಮಾಡುವವರಿಗೆ...

ತೀರಾ ಅವಶ್ಯಕತೆ ಇದ್ದಾಗ ಮಾತ್ರ ಈ 6 ವಸ್ತುವನ್ನು ಬಳಸಿ- ಭಾಗ 1

https://www.youtube.com/watch?v=mGWDouNlKq0 ಪ್ರತಿಯೊಬ್ಬ ಮನುಷ್ಯನೂ ಜೀವನದಲ್ಲಿ ಒಂದಲ್ಲ ಒಂದು ರೀತಿಯ ತಪ್ಪು ಮಾಡೇ ಮಾಡ್ತಾನೆ. ಹಾಗಾಗಿ ಈ ಪ್ರಪಂಚದಲ್ಲಿ ತಪ್ಪೇ ಮಾಡದ ಮನುಷ್ಯನನ್ನು ಹುಡುಕಲು ಸಾಧ್ಯವೇ ಇಲ್ಲ. ಅದರಲ್ಲೂ ಅವಶ್ಯಕತೆ ಇಲ್ಲದ ವಿಚಾರದ ಬಗ್ಗೆ ಮಾತನಾಡಿದಾಗ, ಅವಶ್ಯಕತೆ ಇಲ್ಲದ ಕೆಲಸವನ್ನು ಮಾಡಿದಾಗ, ಅವಶ್ಯಕತೆ ಇಲ್ಲದ ಮನುಷ್ಯರ ಸಂಗ ಮಾಡಿದಾಗಲೇ ತಪ್ಪು ನಡೆದು ಹೋಗೋದು. ಹಾಗಾಗಿ ಚಾಣಕ್ಯರು ತೀರಾ...
- Advertisement -spot_img

Latest News

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್...
- Advertisement -spot_img