Tuesday, October 28, 2025

familyrelationship break

Tomato-ಗಂಡ-ಹೆಂಡತಿ ಮಧ್ಯೆ ಬಿರುಕು ತಂದಿಟ್ಟ ಟೊಮ್ಯಾಟೋ

ಮಧ್ಯಪ್ರದೇಶ: ಬೆಲೆ ಏರಿಕೆಯಲ್ಲಿ ದೇಶಾದ್ಯಂತ ಭಾರೀ ಚರ್ಚೆ ಆಗ್ತಿರೋದು ಏನೆಂದರೆ ಟೊಮ್ಯಾಟೋ. ದಿನದಿಂದ ದಿನಕ್ಕೆ ಟೊಮ್ಯಾಟೋ ರೇಟ್ ಹೆಚ್ಚಾಗ್ತಿರೋದ್ರಿಂದ ಜನ ಕಂಗಾಲ್ ಆಗಿದ್ದಾರೆ. ‘ಬಡವರ ಬಂಧು’ನಂತೆ ಇದ್ದ ಟೊಮ್ಯಾಟೋ ರೇಟ್ ಹೆಚ್ಚಾಗ್ತಿದ್ದಂತೆಯೇ, ಹಲವು ಕಡೆಗಳಲ್ಲಿ ನಾಟಕೀಯ ಬೆಳವಣಿಗೆಗಳು ನಡೆಯುತ್ತಿರೋದನ್ನು ನಿತ್ಯವೂ ಕೇಳ್ತಿದ್ದೇವೆ. ಅಂತೆಯೇ ಮಧ್ಯಪ್ರದೇಶದ ಶಹದೊಲ್ ಜಿಲ್ಲೆಯಲ್ಲಿ ಪತಿರಾಯ, ಅಡುಗೆಗೆ ಟೊಮ್ಯಾಟೋ ಬಳಸಿದ್ದಕ್ಕೆ ಮುನಿಸಿಕೊಂಡು ಮನೆಬಿಟ್ಟು...
- Advertisement -spot_img

Latest News

ಸಿಜೆಐ ಸ್ಥಾನಕ್ಕೆ ಸೂರ್ಯಕಾಂತ್ – ನವೆಂಬರ್ 24ಕ್ಕೆ ಅಧಿಕಾರ ಸ್ವೀಕಾರ!

ಭಾರತದ ಮುಖ್ಯ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಸುಪ್ರೀಂ ಕೋರ್ಟ್‌ನ ಎರಡನೇ ಹಿರಿಯ ನ್ಯಾಯಾಧೀಶ, ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದಾರೆ....
- Advertisement -spot_img