Sunday, September 20, 2026

fanfollowing

Talapathy Vijay-ದಳಪತಿ ರಾಜಕೀಯ ಪ್ರವೇಶ ಅಭಿಮಾನಿಗಳ ಬೆಂಬಲ

ಸಿನಿಮಾ ಸುದ್ದಿ :ಕೆಲವು ತಿಂಗಳುಗಳಿಂದ ಕಾಲಿವುಡ್  ಬಹುಬೇಡಿಕೆಯ ನಟ ದಳಪತಿ ವಿಜಯ್ ಅವರು ರಾಜಕೀಯಕ್ಕೆ ಪ್ರವೇಶ ಮಾಡುತಿದ್ದಾರೆ ಎನ್ನುವ ವಿಷಯ ಎಲ್ಲಾರಿಗೂ ಗೊತ್ತಿದೆ. ಆದರೆ ಆವರ ರಾಜಕೀಯ ಪ್ರವೇಶಕ್ಕೆ ಬೇರೆ ನಟರ ಅಭಮಾನಿಗಳಿಂದ ಸಾಕಷ್ಟು ಬೆಂಬಲ ಒದಗಲಿದೆ ಎಂಬುದು ಸಖತ್ ಸುದ್ದಿಯಲ್ಲಿದೆ  ಹೌದು ರಜನಿಕಾಂತ್ ಮತ್ತು ಅಜಿತ್ ಕುಮಾರ್ ಅವರ ಅಭಿಮಾನಿಗಳು ವಿಜಯ್ ಅವರ ರಾಜಕೀಯ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img