Friday, May 22, 2026

fans of punit raj kumar

ಅಪ್ಪು ಅಭಿಮಾನಿಗಳಿಗೆ ಶಿವಣ್ಣ ಮನವಿ..!

www.karnatakatv.net: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರನ್ನು ಕಳೆದುಕೊಂಡು ಅಭಿಮಾನಿಗಳು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಪುನೀತ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ರಾಜ್ಯದಲ್ಲಿ ಇಬ್ಬರು ಅಪ್ಪು ಅಭಿಮಾನಿಗಳು ಆತ್ಮಹತ್ಯೆ ಮಾಡಿಕೊಂಡಿದ್ರು. ಈ ಬಗ್ಗೆ ಪ್ರತಿಕ್ರಿಯಿದ ಶಿವರಾಜ್ ಕುಮಾರ್ , ಆತ್ಮಹತ್ಯೆಯಂತಹ ಹೇಯ ನಿರ್ಧಾರಗಳನ್ನ ಅಪ್ಪು ಅಭಿಮಾನಿಗಳು ಮಾಡಬಾರದು. ಆತ್ಮಹತ್ಯೆಯಂತಹ ನಡೆ ಅಪ್ಪುಗೆ ಎಂದಿಗೂ ಇಷ್ಟವಾಗುತ್ತಿರಲಿಲ್ಲ. ಎಲ್ಲರಿಗೂ...
- Advertisement -spot_img

Latest News

ಮೆಲೋನಿಗೆ ಮೆಲೋಡಿ ನೀಡಿದ್ದಕ್ಕೆ ಪ್ರಧಾನಿ ಮೋದಿ ಬಗ್ಗೆ ವ್ಯಂಗ್ಯವಾಡಿದ ಸಚಿವ ಪ್ರಿಯಾಂಕ್ ಖರ್ಗೆ

Political News: ಪ್ರಧಾನಿ ನರೇಂದ್ರ ಮೋದಿ ರೋಮ್ ದೇಶಕ್ಕೆ ಭೇಟಿ ನೀಡಿದ್ದು, ಈ ವೇಳೆ ಅಲ್ಲಿನ ಪ್ರಧಾನಿ ಜಾರ್ಜಿಯಾ ಮೆಲೋನಿಗೆ ನಮ್ಮ ದೇಶದ ಫೇಮಸ್ ಚಾಕೋಲೇಟ್...
- Advertisement -spot_img