Sunday, August 10, 2025

faramers protest

Drought: ಬರಗಾಲ ಘೋಷಣೆಗೆ ಒತ್ತಾಯಿಸಿ ಹಸಿರು ಸೇನೆ ವತಿಯಿಂದ ಪ್ರತಿಭಟನೆ..!

ಹುಬ್ಬಳ್ಳಿ: ಮುಂಗಾರು ಹಂಗಾಮು ಅರ್ಧ ಕಾಲ ಕಳೆಯುತ್ತಾ ಬಂದರೂ ಇಲ್ಲಿಯವರೆಗೂ ಸಮರ್ಪಕ ಮಳೆಯಾಗಿಲ್ಲ ಹಾಗಾಗಿ ಹುಬ್ಬಳ್ಳಿ ತಾಲೂಕನ್ನು ಸಂಪೂರ್ಣ ಬರಗಾಲ ಪ್ರದೇಶವೆಂದು ಘೋಷಿಸಲು ಒತ್ತಾಯಿಸಿ ರೈತರು ಪ್ರತಿಭಟನೆಯನ್ನು ಕೈಗೊಂಡರು. ಧಾರವಾಡ ಜಿಲ್ಲೆಯಲ್ಲಿ ಸಂಪೂರ್ಣ ಬರಗಾಲ ಆವರಿಸಿದೆ, ಕಳೆದ 15 ದಿನಗಳ ಹಿಂದೆ ಕೆಲವೊಂದು ಭಾಗದಲ್ಲಿ ಮಾತ್ರ ಅಲ್ಪ ಸ್ವಲ್ಪ ಮಳೆಯಾಗಿದ್ದು ಬಿಟ್ಟರೆ ಬಹುತೇಕ ತಾಲೂಕಗಳಲ್ಲಿ ಸಮರ್ಪಕ...
- Advertisement -spot_img

Latest News

ಶಾಸಕ ಅರವಿಂದ್ ಬೆಲ್ಲದ್ ಬರ್ತ್‌ಡೇ ಬ್ಯಾನರ್‌ನಲ್ಲಿದ್ದ ಅಧ್ಯಕ್ಷ ಮಹ್ಮದ್‌ ಶಫಿ ಭಾವಚಿತ್ರಕ್ಕೆ ಕಪ್ಪು ಮಸಿ..!

Dharwad News: ಧಾರವಾಡ: ಶಾಸಕ ಅರವಿಂದ ಬೆಲ್ಲದ ಅವರ ಹುಟ್ಟು ಹಬ್ಬಕ್ಕೆ ಶುಭಾಶಯ ಕೋರಿ ಬಿಜೆಪಿ ಅಲ್ಪಸಂಖ್ಯಾತರ ಮಂಡಲ ಮೋರ್ಚಾ ವತಿಯಿಂದ ಹಾಕಲಾಗಿದ್ದ ಬ್ಯಾನರ್‌ನಲ್ಲಿದ್ದ ಅಧ್ಯಕ್ಷ...
- Advertisement -spot_img