Saturday, November 29, 2025

farewell

ಗಜಪಡೆ ನಾಡಿನಿಂದ ಮತ್ತೆ ಕಾಡಿಗೆ! : ಗಜಪಡೆಗೆ ಸಾಂಪ್ರದಾಯಿಕ ಬೀಳ್ಕೊಡುಗೆ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ತೆರೆ ಬಿದ್ದಿದೆ. ಈ ಬಾರಿ ಜಂಬೂಸವಾರಿಯನ್ನು ಯಶಸ್ವಿಗೊಳಿಸಿದ ಗಜಪಡೆಗೆ ಬೀಳ್ಕೊಡುಗೆ ನೀಡಲಾಗಿದೆ. ಜಂಬೂಸವಾರಿಗೆಂದು ಮೈಸೂರಿಗೆ ಬಂದಿದ್ದ ಗಜಪಡೆ ಕಾಡಿನತ್ತ ಹೊರಟಿದೆ. ಅರಮನೆ ಆವರಣದಲ್ಲಿ ಆನೆಗಳಿಗೆ ಬೀಳ್ಕೊಡುಗೆ ನೀಡಲಾಗಿದ್ದು, ಸಾಂಪ್ರದಾಯಿಕ ಪೂಜೆ ನೆರವೇರಿಸಲಾಗಿದೆ. 14 ಆನೆಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ, ಹಣ್ಣು ತಿನ್ನಿಸಲಾಯಿತು. ಎಲ್ಲ ಆನೆಗಳು ಏಕಕಾಲಕ್ಕೆ ಸೊಂಡಿಲನ್ನೆತ್ತಿ...

ದೀಪಕ್ ಹೂಡ ಬರೊಡ ತಂಡಕ್ಕೆ ವಿದಾಯ

ಕಿರಿಕ್ ಕೃನಾಲ್ ತಂಡಕ್ಕೆ ವಿದಾಯ ತಿಳಿಸಿದ್ದಾರೆ . ಸೈಯದ್ ಮುಸ್ತಕ್ ಅಲಿ ಸರಣಿಯಲ್ಲಿ ಕೃನಾಲ್ ಮತ್ತು ದೀಪಕ್ ನಡುವೆ ಜಗಳವಾಗಿತ್ತು ಅವಾಚ್ಯ ಶಬ್ದಗಳಿಂದ ನಿಂದ್ದಿಸಿದ್ದರು ಈ ಕಾರಣದಿಂದ ದೀಪಕ್ ಹೂಡ ಬರೊಡ ತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ.ದೀಪಕ್ ಹೂಡ ರಾಜಸ್ತಾನ ತಂಡಕ್ಕೆ ಸೆರ್ಪಡೆಯಾಗಿದ್ದಾರೆ . ಹೂಡ 46 ಪಂದ್ಯಗಳನ್ನು ಆಡಿ 2908 ರನ್ ಗಳನ್ನು ಗಳಿಸಿದ್ದಾರೆ...
- Advertisement -spot_img

Latest News

‘ಮೋದಿ ರಕ್ಷತಿ ರಕ್ಷಿತಃ’ ನಮೋಗೆ ಹೊಸ ಬಿರುದು ಕೊಟ್ಟ ಪುತ್ತಿಗೆ ಶ್ರೀಗಳು

ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಶ್ರೀ ಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪೂರ್ಣಕುಂಭ ಸ್ವಾಗತ, ಮಂಗಲವಾದ್ಯಗಳ...
- Advertisement -spot_img