Saturday, January 31, 2026

farewell

ಗಜಪಡೆ ನಾಡಿನಿಂದ ಮತ್ತೆ ಕಾಡಿಗೆ! : ಗಜಪಡೆಗೆ ಸಾಂಪ್ರದಾಯಿಕ ಬೀಳ್ಕೊಡುಗೆ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ತೆರೆ ಬಿದ್ದಿದೆ. ಈ ಬಾರಿ ಜಂಬೂಸವಾರಿಯನ್ನು ಯಶಸ್ವಿಗೊಳಿಸಿದ ಗಜಪಡೆಗೆ ಬೀಳ್ಕೊಡುಗೆ ನೀಡಲಾಗಿದೆ. ಜಂಬೂಸವಾರಿಗೆಂದು ಮೈಸೂರಿಗೆ ಬಂದಿದ್ದ ಗಜಪಡೆ ಕಾಡಿನತ್ತ ಹೊರಟಿದೆ. ಅರಮನೆ ಆವರಣದಲ್ಲಿ ಆನೆಗಳಿಗೆ ಬೀಳ್ಕೊಡುಗೆ ನೀಡಲಾಗಿದ್ದು, ಸಾಂಪ್ರದಾಯಿಕ ಪೂಜೆ ನೆರವೇರಿಸಲಾಗಿದೆ. 14 ಆನೆಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ, ಹಣ್ಣು ತಿನ್ನಿಸಲಾಯಿತು. ಎಲ್ಲ ಆನೆಗಳು ಏಕಕಾಲಕ್ಕೆ ಸೊಂಡಿಲನ್ನೆತ್ತಿ...

ದೀಪಕ್ ಹೂಡ ಬರೊಡ ತಂಡಕ್ಕೆ ವಿದಾಯ

ಕಿರಿಕ್ ಕೃನಾಲ್ ತಂಡಕ್ಕೆ ವಿದಾಯ ತಿಳಿಸಿದ್ದಾರೆ . ಸೈಯದ್ ಮುಸ್ತಕ್ ಅಲಿ ಸರಣಿಯಲ್ಲಿ ಕೃನಾಲ್ ಮತ್ತು ದೀಪಕ್ ನಡುವೆ ಜಗಳವಾಗಿತ್ತು ಅವಾಚ್ಯ ಶಬ್ದಗಳಿಂದ ನಿಂದ್ದಿಸಿದ್ದರು ಈ ಕಾರಣದಿಂದ ದೀಪಕ್ ಹೂಡ ಬರೊಡ ತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ.ದೀಪಕ್ ಹೂಡ ರಾಜಸ್ತಾನ ತಂಡಕ್ಕೆ ಸೆರ್ಪಡೆಯಾಗಿದ್ದಾರೆ . ಹೂಡ 46 ಪಂದ್ಯಗಳನ್ನು ಆಡಿ 2908 ರನ್ ಗಳನ್ನು ಗಳಿಸಿದ್ದಾರೆ...
- Advertisement -spot_img

Latest News

ಇಂದೇ ಹೊಸ DCM ಆಯ್ಕೆ! ಸಂಜೆಯೇ ಪ್ರಮಾಣ!

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್, ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ಬಾರಾಮತಿಯಲ್ಲಿ...
- Advertisement -spot_img