Wednesday, March 18, 2026

farewell

ಗಜಪಡೆ ನಾಡಿನಿಂದ ಮತ್ತೆ ಕಾಡಿಗೆ! : ಗಜಪಡೆಗೆ ಸಾಂಪ್ರದಾಯಿಕ ಬೀಳ್ಕೊಡುಗೆ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ತೆರೆ ಬಿದ್ದಿದೆ. ಈ ಬಾರಿ ಜಂಬೂಸವಾರಿಯನ್ನು ಯಶಸ್ವಿಗೊಳಿಸಿದ ಗಜಪಡೆಗೆ ಬೀಳ್ಕೊಡುಗೆ ನೀಡಲಾಗಿದೆ. ಜಂಬೂಸವಾರಿಗೆಂದು ಮೈಸೂರಿಗೆ ಬಂದಿದ್ದ ಗಜಪಡೆ ಕಾಡಿನತ್ತ ಹೊರಟಿದೆ. ಅರಮನೆ ಆವರಣದಲ್ಲಿ ಆನೆಗಳಿಗೆ ಬೀಳ್ಕೊಡುಗೆ ನೀಡಲಾಗಿದ್ದು, ಸಾಂಪ್ರದಾಯಿಕ ಪೂಜೆ ನೆರವೇರಿಸಲಾಗಿದೆ. 14 ಆನೆಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ, ಹಣ್ಣು ತಿನ್ನಿಸಲಾಯಿತು. ಎಲ್ಲ ಆನೆಗಳು ಏಕಕಾಲಕ್ಕೆ ಸೊಂಡಿಲನ್ನೆತ್ತಿ...

ದೀಪಕ್ ಹೂಡ ಬರೊಡ ತಂಡಕ್ಕೆ ವಿದಾಯ

ಕಿರಿಕ್ ಕೃನಾಲ್ ತಂಡಕ್ಕೆ ವಿದಾಯ ತಿಳಿಸಿದ್ದಾರೆ . ಸೈಯದ್ ಮುಸ್ತಕ್ ಅಲಿ ಸರಣಿಯಲ್ಲಿ ಕೃನಾಲ್ ಮತ್ತು ದೀಪಕ್ ನಡುವೆ ಜಗಳವಾಗಿತ್ತು ಅವಾಚ್ಯ ಶಬ್ದಗಳಿಂದ ನಿಂದ್ದಿಸಿದ್ದರು ಈ ಕಾರಣದಿಂದ ದೀಪಕ್ ಹೂಡ ಬರೊಡ ತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ.ದೀಪಕ್ ಹೂಡ ರಾಜಸ್ತಾನ ತಂಡಕ್ಕೆ ಸೆರ್ಪಡೆಯಾಗಿದ್ದಾರೆ . ಹೂಡ 46 ಪಂದ್ಯಗಳನ್ನು ಆಡಿ 2908 ರನ್ ಗಳನ್ನು ಗಳಿಸಿದ್ದಾರೆ...
- Advertisement -spot_img

Latest News

Mandya: ವಸತಿ ಶಾಲೆ ವಿದ್ಯಾರ್ಥಿಗಳಿಗೆ ಸೇರಬೇಕಾದ ಅಕ್ಕಿ ಮಾರಾಟಕ್ಕೆ ಯತ್ನ ಆರೋಪ..

Mandya: ಮಂಡ್ಯದ ಕೆ.ಆರ್.ಪೇಟೆಯ ವಿಜಯಲಕ್ಷ್ಮೀ ರೈಸ್ ಮಿಲ್‌ನಲ್ಲಿ ಅಕ್ರಮ ನಡೆದಿದ್ದು, ವಸತಿ ಶಾಲೆ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಸೇರಬೇಕಾದ ಅಕ್ಕಿಯನ್ನು ಸೇಲ್ ಮಾಡುತ್ತಿದ್ದಾರೆಂಬ ಆರೋಪ ಕೇಳಿ ಬಂದಿದೆ. ರೈತ...
- Advertisement -spot_img