Tuesday, December 23, 2025

Farm

ಜಮೀನಿನಲ್ಲಿ ದೇವರು ಪ್ರತ್ಯಕ್ಷ…!

www.karnatakatv.net: ಲಕ್ಷ್ಮೇಶ್ವರ: ರೈತನ ಜಮೀನಿನಲ್ಲಿ ಏಕಾಏಕಿ ದೇವರು ಮೂರ್ತಿಗಳು ಉದ್ಭವವಾಗಿರುವ ಘಟನೆ ಲಕ್ಷ್ಮೇಶ್ವರ ತಾಲೂಕಿನ ಯಲ್ಲಾಪುರ ಸರಹದ್ದಿಗೆ ಹೊಂದಿಕೊಂಡಿರುವ ಸವಣೂರು ತಾಲೂಕಿನ ಇಚ್ಚಂಗಿ ಗ್ರಾಮದಲ್ಲಿ ನಡೆದಿದೆ. ಉಡಚಪ್ಪ, ಮಂಜವ್ವ ಅವರಿಗೆ ಈ ಜಮೀನು ಸೇರಿದ್ದು,  ಸುದ್ದಿ ತಿಳಿಯುತ್ತಿದ್ದಂತೆಯೇ ಸುತ್ತಮುತ್ತಲಿನ ಗ್ರಾಮಸ್ಥರು ತಂಡೋಪ ತಂಡವಾಗಿ ದೌಡಾಯಿಸುತ್ತಿದ್ದಾರೆ. ಅಲ್ಲದೇ ಒಂದು ವಾರದಿಂದ ಮನೆ ಬಿಟ್ಟು ಜಮೀನಿನಲ್ಲಿ ದಂಪತಿಗಳು ಬೀಡುಬಿಟ್ಟಿದ್ದು,...
- Advertisement -spot_img

Latest News

ನಟಿಯಾಗ ಬಯಸಿದ್ದ ರೂಪಾ ಅಯ್ಯರ್ ಅವರು ನಿರ್ದೇಶಕಿಯಾಗಿದ್ದೇಕೆ..?: Roopa Iyer Podcast

Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...
- Advertisement -spot_img