Saturday, April 25, 2026

Farm

ಜಮೀನಿನಲ್ಲಿ ದೇವರು ಪ್ರತ್ಯಕ್ಷ…!

www.karnatakatv.net: ಲಕ್ಷ್ಮೇಶ್ವರ: ರೈತನ ಜಮೀನಿನಲ್ಲಿ ಏಕಾಏಕಿ ದೇವರು ಮೂರ್ತಿಗಳು ಉದ್ಭವವಾಗಿರುವ ಘಟನೆ ಲಕ್ಷ್ಮೇಶ್ವರ ತಾಲೂಕಿನ ಯಲ್ಲಾಪುರ ಸರಹದ್ದಿಗೆ ಹೊಂದಿಕೊಂಡಿರುವ ಸವಣೂರು ತಾಲೂಕಿನ ಇಚ್ಚಂಗಿ ಗ್ರಾಮದಲ್ಲಿ ನಡೆದಿದೆ. ಉಡಚಪ್ಪ, ಮಂಜವ್ವ ಅವರಿಗೆ ಈ ಜಮೀನು ಸೇರಿದ್ದು,  ಸುದ್ದಿ ತಿಳಿಯುತ್ತಿದ್ದಂತೆಯೇ ಸುತ್ತಮುತ್ತಲಿನ ಗ್ರಾಮಸ್ಥರು ತಂಡೋಪ ತಂಡವಾಗಿ ದೌಡಾಯಿಸುತ್ತಿದ್ದಾರೆ. ಅಲ್ಲದೇ ಒಂದು ವಾರದಿಂದ ಮನೆ ಬಿಟ್ಟು ಜಮೀನಿನಲ್ಲಿ ದಂಪತಿಗಳು ಬೀಡುಬಿಟ್ಟಿದ್ದು,...
- Advertisement -spot_img

Latest News

Bihar News: ಮಹಿಂದ್ರಾ ಥಾರ್ ಕಾರಣದಿಂದ ಮದುವೆ ಮಂಟಪದಲ್ಲೇ ಮದುವೆ ಕ್ಯಾನ್ಸಲ್

Bihar News: ಬಿಹಾರದ ಗೋಪಾಲ್‌ಗಂಜ್‌ನಲ್ಲಿ ಮದುವೆ ಮಂಟಪದ ತನಕ ಬಂದು ಮದುವೆ ನಿಂತ ಘಟನೆ ನಡೆದಿದೆ. ಉತ್ತರಭಾರತದಲ್ಲಿ ಸಣ್ಣ ಸಣ್ಣ ವಿಷಯಕ್ಕೆ ಮದುವೆ ನಿಲ್ಲುವುದು ಸರ್ವೇ...
- Advertisement -spot_img