Friday, April 24, 2026

farmares

ಜೈಲಿಗೆ ಹಾಕಿದರು ಸಹ ಪಾದಯಾತ್ರೆ ನಿಲ್ಲಿಸುವುದಿಲ್ಲ: ಡಿ.ಕೆ ಶಿವಕುಮಾರ್ ಹೇಳಿಕೆ

ಮೈಸೂರು: ಯಾವುದೇ ಕಾರಣಕ್ಕೂ ಪಾದಯಾತ್ರೆ ನಿಲ್ಲಿಸುವುದಿಲ್ಲ, ನನ್ನನ್ನು ಜೈಲಿಗೆ ಕಳುಹಿಸಿದರು ಸಹ ಪಾದಯಾತ್ರೆ ಮಾಡೇಮಾಡುತ್ತೇವೆ ಡಿ.ಕೆ ಶಿವಕುಮಾರ್ (dk shivakumar) ಹೇಳಿಕೆ. ನಮ್ಮ ಪಾದಯಾತ್ರೆ ನಿಲ್ಲಿಸಲು ಸರ್ಕಾರ ಲಾಕ್‌ಡೌನ್ ಮಾಡಲು ಹೊರಟಿದೆ. ಮೇಕೆದಾಟು ಯೋಜನೆ ಮೈಸೂರು ಮತ್ತು ಬೆಂಗಳೂರು ಜಿಲ್ಲೆಗಳಿಗೆ ಸೇರಿರುವ ಯೋಜನೆ. ಆದ್ದರಿಂದ ಪಾದಯಾತ್ರೆ ಮಾಡೇಮಾಡುತ್ತೇವೆ. ಜನರು ಚುಣಾವನೆಗಳಲ್ಲಿ ನಮ್ಮನ್ನ ಗೆಲ್ಲಿಸಿದ್ದಾರೆ. ಜನರು...
- Advertisement -spot_img

Latest News

Hubli News: ರಾತ್ರೋರಾತ್ರಿ ಜಾನುವಾರು ಕಳ್ಳರ ಹಾವಳಿ ! ಸಿಸಿಟಿವಿಯಲ್ಲಿ ದೃಶ್ಯ ಸೆರೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ನಗರದಲ್ಲಿ ಜಾನುವಾರು ಕಳ್ಳರ ಹಾವಳಿ ಹೆಚ್ಚಾಗಿದೆ ಸೆಟಲ್ಮೆಂಟ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ದೊಡ್ಡ ಕಾರುಗಳನ್ನು ಬಳಸಿ ನಡುರಾತ್ರಿ ಸಮಯದಲ್ಲಿ ಜಾನುವಾರುಗಳನ್ನು...
- Advertisement -spot_img