ರಾಯಚೂರಿನಲ್ಲಿ ಅಕಾಲಿಕ ಮಳೆಯಿಂದ ಸಾವಿರಾರು ಎಕ್ಟೇರ್ ಬೆಳೆ ನಾಶವಾಗಿತ್ತು . ಈ ನಿಟ್ಟಿನಲ್ಲಿ ಇಬ್ಬರು ರೈತರು ಆತ್ಮಹತ್ಯೆ ಯನ್ನು ಮಾಡಿಕೊಂಡಿದ್ದರು , ವಿಚಾರ ತಿಳಿದು ರಾಯಚೂರು ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಮೃತರ ಕುಟುಂಬಗಳಿಗೆ ಶೀಘ್ರವೇ ಪರಿಹಾರವನ್ನು ನೀಡುತ್ತೇವೆ , ಹಾಗು ಹಾನಿಯಾಗಿರುವ ರೈತರ ಕುಟುಂಬಗಳಿಗೆ ಪರಿಹಾರ ನೀಡುವ ಸಲುವಾಗಿ ಮುಖ್ಯಮಂತ್ರಿಗಳ ಜೊತೆ ಮಾತುಕತೆ...
Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...