Wednesday, September 16, 2026

farmer dead

ಅಕ್ರಮ ತಂತಿ ಬೇಲಿಗೆ ರೈತ ಬಲಿ.

ಚಿಕ್ಕಬಳ್ಳಾಪುರ: ಚರಕಮಟ್ಟೇನಹಳ್ಳಿ ಗ್ರಾಮದಲ್ಲಿ  ಅಕ್ರಮವಾಗಿ ಹಾಕಿದ  ವಿದ್ಯುತ್ ಬೇಲಿಗೆ ರೈತರೊಬ್ಬರು ಬಲಿಯಾಗಿದ್ದಾರೆ. ಆ ಜಮೀನಿಗೆ ಬೇಲಿ ಹಾಕಿದ ಮಾಲೀಕನನ್ನು ಸ್ಥಳೀಯರು ಹೊಡೆದು ಸಾಯಿಸಿದ್ದಾರೆ. ರೈತನಾದ ವಸಂತರಾವ್ ವಿದ್ಯುತ್ ತಂತಿಗೆ ಬಲಿಯಾದ ಸುದ್ದಿ ತಿಳಿದು ಗ್ರಾಮಸ್ಥರು ಆ ಜಮೀನಿನ ಮಾಲೀಕ ಅಶ್ವತ್ಥ ರಾವ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅಶ್ವತ್ಥ ರಾವ್ ದೊಡ್ಡಬಳ್ಳಾಪುರದ ಖಾಸಗಿ...
- Advertisement -spot_img

Latest News

ಹಬ್ಬ ಮುಗಿದರೂ ತೆರವಾಗದ ತ್ಯಾಜ್ಯ! ಇದೇನಾ ನಿಮ್ಮ ‘Brand Bengaluru’?: ಆರ್.ಅಶೋಕ್ ಆಕ್ರೋಶ

Political News: ಗೌರಿ ಗಣೇಶ ಹಬ್ಬ ಮುಗಿದು 2 ದಿನಗಳಾಗಿದೆ. ಆದರೂ ಇನ್ನುವರೆಗೆ ಬೆಂಗಳೂರಿನ ಕೆಲವೆಡೆ ಕಸದ ರಾಶಿ ಹಾಗೇ ಇದೆ ಎಂಬ ಆರೋಪ ಕೇಳಿ...
- Advertisement -spot_img