Thursday, July 23, 2026

farmer dead

ಅಕ್ರಮ ತಂತಿ ಬೇಲಿಗೆ ರೈತ ಬಲಿ.

ಚಿಕ್ಕಬಳ್ಳಾಪುರ: ಚರಕಮಟ್ಟೇನಹಳ್ಳಿ ಗ್ರಾಮದಲ್ಲಿ  ಅಕ್ರಮವಾಗಿ ಹಾಕಿದ  ವಿದ್ಯುತ್ ಬೇಲಿಗೆ ರೈತರೊಬ್ಬರು ಬಲಿಯಾಗಿದ್ದಾರೆ. ಆ ಜಮೀನಿಗೆ ಬೇಲಿ ಹಾಕಿದ ಮಾಲೀಕನನ್ನು ಸ್ಥಳೀಯರು ಹೊಡೆದು ಸಾಯಿಸಿದ್ದಾರೆ. ರೈತನಾದ ವಸಂತರಾವ್ ವಿದ್ಯುತ್ ತಂತಿಗೆ ಬಲಿಯಾದ ಸುದ್ದಿ ತಿಳಿದು ಗ್ರಾಮಸ್ಥರು ಆ ಜಮೀನಿನ ಮಾಲೀಕ ಅಶ್ವತ್ಥ ರಾವ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅಶ್ವತ್ಥ ರಾವ್ ದೊಡ್ಡಬಳ್ಳಾಪುರದ ಖಾಸಗಿ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img