Sunday, August 9, 2026

Farmer Issues

ಅಡ್ಡಗಾಲು ಹಾಕಿದ CM ಸರ್ಕಾರ : HD ಕುಮಾರಸ್ವಾಮಿ ಗರಂ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರೈತರ ಪ್ರಶ್ನೆಗಳಲ್ಲಿ ಗಂಭೀರತೆ ತೋರಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕಲಬುರಗಿಯಲ್ಲಿ ತೊಗರಿ ಪಾರ್ಕ್ ಮಾಡುತ್ತೇವೆ ಎಂದು ಹೇಳಿದ್ದರು. ಆದರೆ ಬೆಲೆ ಪಾಲಿನ ಅನಿಶ್ಚಿತತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಉಳಿದ ಬೆಳೆಗಳಿಗೆ ಸರಿಯಾದ...

3 ದಿನದಲ್ಲಿ ಜಾತಿಗಣತಿ ಮುಗಿಯುತ್ತಾ! ಸಿಎಂ ಸಿದ್ದರಾಮಯ್ಯ ಏನಂದ್ರು?

ರಾಜ್ಯಾದ್ಯಂತ ನಡೆಯುತ್ತಿರುವ ಜಾತಿ ಜನಗಣತಿ ಕೇವಲ 3 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ಮೂರು ಕೋಟಿ ಜನರ ಮಾಹಿತಿ ಹಾಗೂ 80 ಲಕ್ಷ ಮನೆಗಳ ಸರ್ವೇ ಕಾರ್ಯ ಮುಗಿದಿದೆ. ಸಮೀಕ್ಷೆ ಪೂರ್ಣಗೊಳ್ಳದಿದ್ದರೆ ದಿನಾಂಕ ವಿಸ್ತರಣೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ. ಸಮೀಕ್ಷೆಯು ಕೇವಲ ಜಾತಿ ಗಣತಿಗೆ ಸೀಮಿತವಲ್ಲದೆ, ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img