Friday, June 20, 2025

farmer leaders

Mahadaayi- ಹೋರಾಟಕ್ಕೆ ಮುಂದಾದ ಮಹಾದಾಯಿ ರೈತರು

ಹುಬ್ಬಳ್ಳಿ: ಮಹಾದಾಯಿ ಯೋಜನೆಗೆ ಇಲ್ಲಿಯವರೆಗೂ ನ್ಯಾಯ ದೊರಕಿಲ್ಲ. ಕಳೆದ ಸರ್ಕಾರವಿದ್ದಾಗಲು ರೈತರು ಹೋರಾಟ ಮಾಡಿದ್ದರು.ಆದರೆ ಬಿಜೆಪಿ ಸರ್ಕಾರ ಡಿಪಿಆರ್ ಗೆ ಅನುಮತಿ ನೀಡಿ ಕೈ ತೊಳೆದುಕೊಂಡಿತ್ತು. ಆದರೆ ಹಿಂದಿನ ಸರ್ಕಾರದಿಂದ ನ್ಯಾಯ ಸಿಕ್ಕಿರಲಿಲ್ಲ. ಹಾಗಾಗಿ ಈಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳತಕ್ಕೆ ಬಂದ ಬೆನ್ನಲ್ಲೆ ಮಹಾದಾಯಿ ಯೋಜನೆಗೆ ನ್ಯಾಯ ದೊರಕಿಸಿಕೊಡಬೇಕೆಂದು ರೈತರು ಹೋರಾಟ ನಡೆಸಲು...

Former protest: ಬಜೆಟ್ ನಲ್ಲಿ ಕೋಲಾರ ಕಡಗಣನೆ

ಕೋಲಾರ :ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ 14 ನೇ ಬಜೆಟ್ ನಲ್ಲಿ ರಾಜ್ಯದ ಹಲವು ಜಿಲ್ಲೆಗಳಿಗೆ ಅಭಿವೃದ್ದಿಗಾಗಿ ಅನುದಾನವನ್ನು ನೀಡಿದ್ದಾರೆ. ಆದರೆ ಗಣಿ ಜಿಲ್ಲೆ ಕೋಲಾರವನ್ನು ಕಡೆಗಣನೆ ಮಾಡಿದ್ದಾರೆಂದು ನಗರದ ಬಸ್ ನಿಲ್ದಾಣದಲ್ಲಿ ರೈತ ಸಂಘಟನೆಗಳು ಬಸ್ ತಡೆದು ಪ್ರತಿಭಟನೆ ಮಾಡಿದ್ದಾರೆ.      ಕೋಲಾರ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಜ್ವಲಂತ ಸಮಸ್ಯೆಗಳಾದ ಕೆಸಿ...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img